LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!

ಚಿತ್ರದುರ್ಗ : ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್‌ನಲ್ಲಿ ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ.

ಹೌದು ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3 ಹೆಜ್ಜೆ ಹಾಕದವಳು , ರಾಯರಿಗೆ 3 ಸುತ್ತು ಪ್ರದಕ್ಷಿಣೆ ಹಾಕಿದ್ದಾಳೆ. ರಾಯರ ಮಠದಲ್ಲಿ ಹೆಜ್ಜೆ ಇಟ್ಟವಳ ಕಾಲುಗಳಿಗೀಗ ಮರು ಜೀವ ಬಂದಿದೆ. ಬೆಂಗಳೂರಿನ ಯಲಹಂಕದಲ್ಲಿ ವಾಸವಾಗಿರುವ ತೇಜಸ್ವಿನಿ, 19 ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿರುವ ತೇಜಸ್ವಿನಿಗೆ 6 ತಿಂಗಳಿನಿಂದ ವೀಲ್ ಚೇರ್ ಅವಲಂಭಿಸಿದ್ದಳು.

ದೀಪಾವಳಿ ಸಂದರ್ಭದಲ್ಲಿ ಮಂತ್ರಾಲಯಕ್ಕೆ(Mantralaya) ತೆರಳಿದ್ದರು. 45 ದಿನದೊಳಗೆ ಶುಭ ಸುದ್ದಿ ಸಿಗಲಿದೆ ಎಂದು ಗುರುಗಳು ಆಶೀರ್ವಾದ ಮಾಡಿದ್ರು. ಈ ಮಧ್ಯೆ ಶಿವಮೊಗ್ಗ ಆಯುರ್ವೇದ ವೈದ್ಯರ ಬಳಿಯೂ ಚಿಕಿತ್ಸೆ ಪಡೆದಿದ್ದರೂ, ಕಳೆದ ಬುಧವಾರ ಶಿವಮೊಗ್ಗದಿಂದ ವಾಪಸ್ ಆಗುವಾಗ ಅಚ್ಚರಿ ಮಾರ್ಗ ಮಧ್ಯೆ ಚಿತ್ರದುರ್ಗದ ರಾಯ ಮಠಕ್ಕೆ ಭೇಟಿ. ರಾಯರ ಧ್ಯಾನ ಮಾಡುತ್ತಾ ಯುವತಿ ಪ್ರದಕ್ಷಿಣೆ ಹಾಕಿದ್ದಾಳೆ. ಇದೆಲ್ಲ ಗುರು ರಾಘವೇಂದ್ರರ ಮಹಿಮೆ ಅಂತಿದ್ದಾರೆ ಪೋಷಕರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮನೆಯಲ್ಲಿ ಸುಖ ಶಾಂತಿಗಾಗಿ ಗಂಡ ಹೆಂಡತಿ ಜಗಳ ಇದ್ದರೂ ಮೆಣಸಿನಕಾಯಿ ನಿಂಬೆಹಣ್ಣು ಈ ತಂತ್ರ ಮಾಡಿ ಸಾಕುಸೈಡ್ ಎಫೆಕ್ಟ್ ಗುಮಾನಿ : ಕೋವಿಶೀಲ್ಡ್ ಲಸಿಕೆ ವಾಪಸ್ ಪಡೆಯುತ್ತಿರುವ ಆಸ್ಟ್ರಾಜೆನೆಕಾ ಸಂಸ್ಥೆಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ- ಸಮಯ, ವೆಬ್‌ಸೈಟ್ ವಿವರರುಚಿಕರವಾದ ‘ಆಲೂ-ಪಾಲಕ್’ ಬಿರಿಯಾನಿಕೆಪಿಸಿಎಲ್ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಪರೀಕ್ಷೆ ಬರೆದವರ ಗಮನಕ್ಕೆ.!ಸಚಿವ ಹೆಚ್.ಡಿ ರೇವಣ್ಣಗೆ ಜೈಲಿನಲ್ಲಿ ಕೊಟ್ಟ ನಂಬರ್  4567.!ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಈ ವೆಬ್ ನಲ್ಲಿ ನೋಡಬಹುದು.!ಜನಪ್ರಿಯತೆಯ ವೇಗದಲ್ಲಿ ಮೂಲೆಗುಂಪಾಗುತ್ತಿರುವ ಕೊಳಲು ವಾದನ ಕಲೆ.