LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

  ದಾವಣಗೆರೆ; ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ಹಾಗೂ ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು ಸಹಾಯಧನ ಒದಗಿಸಲಾಗುವುದು.

ರಾಷ್ಟೀಯ ಕೃಷಿ ವಿಕಾಸ ಇಲಾಖೆ ಅಡಿಯಲ್ಲಿ  ಪರಿಶಿಷ್ಟ ಜಾತಿಯ ಅರ್ಹ ತೋಟಗಾರಿಕೆ ಬೆಳೆ ಹೊಂದಿರುವ ರೈತರಿಗೆ 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ 9686334350, ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಆನಗೋಡು 7019819101, ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಮಾಯಕೊಂಡ-6364642155. ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ  ಮಾಯಕೊಂಡ-2 8722551293 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿ ಸಂಪರ್ಕಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?