LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರುಚಿಕರವಾದ ಪಾಲಾಕ್ ಪನ್ನೀರ್ ಪಲಾವ್ ಮಾಡುವ ವಿಧಾನ




ಬೇಕಾಗುವ ಪದಾರ್ಥಗಳು






  • ಪಾಲಾಕ್ ಸೊಪ್ಪು- ಸ್ವಲ್ಪ

  • ಕೊತ್ತಂಬರಿ ಸೊಪ್ಪು- ಸ್ವಲ್ಪ

  • ಹಸಿಮೆಣಸಿನ ಕಾಯಿ- 4-5

  • ಪನ್ನೀರ್- ಮಧ್ಯಮ ಗಾತ್ರಕ್ಕೆ ಕತ್ತರಿಸಿದ್ದು ಸ್ವಲ್ಪ

  • ಎಣ್ಣೆ, ತುಪ್ಪ- ಸ್ವಲ್ಪ

  • ಪಲಾವ್ ಎಲೆ ಮತ್ತು ಇತರೆ ಪಲಾವ್ ವಸ್ತುಗಳು- ಸ್ವಲ್ಪ

  • ಈರುಳ್ಳಿ- 1 (ಸಣ್ಣಗೆ ಹೆಚ್ಚಿದ್ದು)

  • ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ

  • ಅರಿಶಿಣ- ಸ್ವಲ್ಪ

  • ಟೊಮೆಟೋ-2 (ಸಣ್ಣಗೆ ಹೆಚ್ಚಿದ್ದು)

  • ಉಪ್ಪು-ರುಚಿಗೆ ತಕ್ಕಷ್ಟು

  • ಕ್ಯಾರೆಟ್- ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)

  • ಬಟಾಣಿ-ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)

  • ಬೀನ್ಸ್- ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)

  • ಅಕ್ಕಿ - ಬಟ್ಟಲು





  • ಮಾಡುವ ವಿಧಾನ...






    • ಮೊದಲಿಗೆ ಮಿಕ್ಸಿ ಜಾರ್'ಗೆ ಪಾಲಾಕ್ ಸೊಪ್ಪು, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

    • ನಂತರ ಒಲೆಯ ಮೇಲೆ ಕುಕ್ಕರ್ ಇಟ್ಟು ಅದಕ್ಕೆ 1 ಚಮಚ ಎಣ್ಣೆ ಹಾಗೂ 1 ಚಮಚ ತುಪ್ಪ ಹಾಕಿ. ಕಾದ ನಂತರ ಪಲಾವ್ ಎಲೆ ಹಾಗೂ ಪಲಾವ್ ಸಾಮಾಗ್ರಿಗಳನ್ನು ಹಾಕಿ  ನಂತರ ಈರುಳ್ಳಿ ಹಾಕಿ ಕೆಂಪಗೆ ಹುರಿದುಕೊಳ್ಳಿ.

    • ನಂತರ ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅರಿಶಿಣ, ಟೊಮೆಟೋ, ಉಪ್ಪು, ಕ್ಯಾರೆಟ್, ಬಟಾಣಿ, ಬೀನ್ಸ್ ಎಲ್ಲವನ್ನೂ ಹಾಕಿ ಕೆಂಪಗೆ ಹುರಿದುಕೊಳ್ಳಿ. ನಂತರ ತೊಳೆದು ನೆನೆಸಿಟ್ಟ ಅಕ್ಕಿ ಹಾಗೂ 2 ಬಟ್ಟಲು ನೀರು ಹಾಕಿ 1-2 ಕೂಗು ಕೂಗಿಸಿಕೊಳ್ಳಿ. ಬಳಿಕ ಎಣ್ಣೆಯಲ್ಲಿ ಪನ್ನೀರ್ ನ್ನು ಕೆಂಪಗೆ ಹುರಿದುಕೊಳ್ಳಿ. ನಂತರ ಪಲಾವ್ ಹಾಕಿ ಮಿಶ್ರಣ ಮಾಡಿದರೆ ರುಚಿಕರವಾದ ಪಾಲಾಕ್ ಪನ್ನೀರ್ ಪಲಾವ್ ಸವಿಯಲು ಸಿದ್ಧ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್