LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡದಿದ್ದವರಿಗೆ ದಿನಾಂಕ ವಿಸ್ತರಣೆ.!

 

 

ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದಕ್ಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

ಅಂದಹಾಗೇ ಜೂನ್.30, 2024ರವರೆಗೆ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಅವಕಾಶ ನೀಡಲಾಗಿತ್ತು. ಆದ್ರೇ ಅನೇಕ ಪಡಿತರ ಚೀಟಿದಾರರ ಕುಟುಂಬಸ್ಥರು ಆಧಾರ್ ಸಂಖ್ಯೆ ಲಿಂಕ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರ್ಕಾರ ಮತ್ತೊಮ್ಮೆ ಸೆಪ್ಟೆಂಬರ್.30ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: ಸಿದ್ಧರಾಮೇಶ್ವರ .!ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ..!ಬೆಂಗಳೂರಿಗೆ ಬಿಸಿಲಾತಂಕ : ಫೆಬ್ರವರಿಯಲ್ಲೇ ಬಿಸಿಲು ಧಗೆ ಹೆಚ್ಚಳ - 42 ಡಿ.ಸೆ. ದಾಟುವ ನಿರೀಕ್ಷೆ!ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ..: ಎಲ್ಲೆಲ್ಲಿ ಗೊತ್ತಾ…?ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ'ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ'- ಕೇಜ್ರಿವಾಲ್ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP- Congress ನ್ನು ಟ್ರೋಲ್ ಮಾಡಿದ ಒಮರ್ ಅಬ್ದುಲ್ಲಾಇನ್ಫೋಸಿಸ್ : 400 ತರಬೇತಿನಿರತ ಉದ್ಯೋಗಿಗಳ ವಜಾ'ದೆಹಲಿಯ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ'- ಪ್ರಿಯಾಂಕಾ ಗಾಂಧಿಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಕಚೇರಿಗೆ ಪ್ರಧಾನಿ ಮೋದಿ : ಪಕ್ಷದ ನಾಯಕರ ಜೊತೆ ಚರ್ಚೆ