LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ

 

ದಾವಣಗೆರೆ:  ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಗಸ್ಟ್ 8 ಮತ್ತು 9 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ, ದಾವಣಗೆರೆ  ಕಚೇರಿ  ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು  ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ