LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಮುಖ್ಯ ಮಾಹಿತಿ.! ರೈತರ ಬೆಳೆ ಪರಿಹಾರ ಬಿಡುಗಡೆ, ಸಹಾಯಕ್ಕೆ ಸಹಾಯವಾಣಿ

 

ದಾವಣಗೆರೆ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಬೆಳೆ ಹಾನಿ ಸಂಭವಿಸಿರುತ್ತದೆ.

ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡಿದ್ದು ರೈತರಿಗೆ ಪರಿಹಾರ ಬಾರದಿದ್ದಲ್ಲಿ ಮಾಹಿತಿ ನೀಡಲು ದಾವಣಗೆರೆ ಉಪವಿಭಾಗದ ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭವಾಗಿದ್ದು, ದಾವಣಗೆರೆ ಹರಿಹರ, ಜಗಳೂರು ತಾಲ್ಲೂಕುಗಳ ರೈತರು ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:08192-272955 ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಕರೆಮಾಡಬಹುದು ಎಂದು ಉಪವಿಭಾಗಾಧಿಕಾರಿ ದುರ್ಗಾಶ್ರೀ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಹಕನಿಗೆ 50 ಪೈಸೆ ಹಿಂತಿರುಗಿಸದ ಅಂಚೆ ಇಲಾಖೆಗೆ 15 ಸಾವಿರ ರೂ. ದಂಡ..!ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ - ಜನ ತತ್ತರ8th, SSLC ಪಾಸ್ ಆಗಿದ್ದೀರಾ..? ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ ಜೈಲಿನಲ್ಲಿ ದರ್ಶನ್ ವಿಡಿಯೋ ಕಾಲ್ ಕೇಸ್‌ - ಸಿಮ್ ಮೊಬೈಲ್ ಕೊಟ್ಟ ವ್ಯಕ್ತಿ ಅರೆಸ್ಟ್ಬೆಂಗಳೂರು ಕಟ್ಟಡ ಕುಸಿತ - ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿಬಾಂಗ್ಲಾ ದೇಶದ ಅಧ್ಯಕ್ಷರ ವಿರುದ್ಧ ಮತ್ತೆ ರೊಚ್ಚಿಗೆದ್ದ ಜನ - ರಾಷ್ಟ್ರಪತಿ ಭವನಕ್ಕೆ ನುಗ್ಗಿ ರಾಜೀನಾಮೆಗೆ ಆಗ್ರಹಪ್ರಿಯಾಂಕಾ ಗಾಂಧಿ  ಅವರು ಆಸ್ತಿ11.99 ಕೋಟಿ.!ಗ್ಯಾಂಗ್‌ಸ್ಟರ್ ಲಾರೆನ್ಸ್ ಹೆಸರಿನಲ್ಲಿ ಸಲ್ಮಾನ್‌ಗೆ ಬೆದರಿಕೆ ಹಾಕಿದ್ದ ತರಕಾರಿ ವ್ಯಾಪಾರಿ ಅರೆಸ್ಟ್..!ಹೆಣ್ಣಿನ ಎದೆ ಸೀಳು ಕಾಣಿಸುವಂತೆ ಡ್ರಸ್ ಹಾಕುತ್ತಾರೆ?ಐದೇ ನಿಮಿಷದಲ್ಲಿ ಗ್ಯಾಸ್ಟ್ರಿಕ್ ಮಾಯ…!