ರೈತರ ಬೆಳೆ ಸಾಲ ಮನ್ನಾ! .. ತೆಲಂಗಾಣ ಸಿಎಂ ಘೋಷಣೆ
ತೆಲಂಗಾಣ: ತೆಲಂಗಾಣ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ 2018ರ. ಡಿ. 12ರಿಂದ 2023ರ ಡಿ. 2 ಲಕ್ಷ ರೈತರು ಪಡೆದುಕೊಂಡಿರುವ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.
ಅಂದಾಜಿನ ಪ್ರಕಾರ, ಈ ಸಾಲದ ಮೊತ್ತ ₹31,000 ಕೋಟಿಗಳಾಗಬಹುದು ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ. ಅರ್ಹತಾ ಮಾನದಂಡಗಳು ಮತ್ತು ಇತರ ನಿಯಮಾವಳಿಗಳ ಕುರಿತು ಸಂಪುಟ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಗಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.