LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯ

ನವದೆಹಲಿ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಕ್ಷೇತ್ರಗಳಿಗೆ ನಡೆದಿದ್ದ ಇಂದು ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಅಂತ್ಯವಾಗಿದೆ.

102 ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 1625 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 9 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಈಶಾನ್ಯದ ಆರು ರಾಜ್ಯಗಳು, ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳು, ಲಕ್ಷದ್ವೀಪದ 1 ಕ್ಷೇತ್ರ, ಅರುಣಾಚಲ ಪ್ರದೇಶದ 2, ಬಿಹಾರದ 4, ಅಸ್ಸಾಂನ 4, ಛತ್ತೀಸ್ ಗಢದ 1, ಮಧ್ಯಪ್ರದೇಶದ 6, ಮಹಾರಾಷ್ಟ್ರದ 5, ಮಣಿಪುರದ 2, ಮೇಘಾಲಯದ 2, ಮಿಜೋರಾಂದ 1, ನಾಗಾಲ್ಯಾಂಡ್‌ನ 1, ರಾಜಸ್ಥಾನದ 12, ಸಿಕ್ಕಿಂನ 1, ತ್ರಿಪುರಾದ 1, ಉತ್ತರ ಪ್ರದೇಶದ 8, ಉತ್ತರಾಖಂಡದ 5, ಪಶ್ಚಿಮ ಬಂಗಾಳದ 3, ತಮಿಳುನಾಡಿನ 39, ಅಂಡಮಾನ್ ಮತ್ತು ನಿಕೋಬಾರ್ ನ 1, ಜಮ್ಮು ಮತ್ತು ಕಾಶ್ಮೀರದ 1, ಲಕ್ಷದ್ವೀಪದ 1 ಮತ್ತು ಪುದುಚೇರಿಯ 1 ಲೋಕಸಭಾ ಕ್ಷೇತ್ರದಲ್ಲಿ ನಡೆದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ.

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಯಶಸ್ವಿಯಾಗಿ ಅಂತ್ಯವಾಗಿದೆ. ಮೊದಲ ಬಾರಿ ಮತದಾನ ಮಾಡುವ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಮೊದಲ ಹಂತದಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಶೇಕಡಾ ಮತದಾನವಾಗಿದೆ ಎನ್ನುವುದು ಇನ್ನೂ ಚುನಾವಣಾ ಆಯೋಗ ಅಧಿಕೃತವಾಗಿ ಮಾಹಿತಿ ಬಂಹಿರಂಗ ಪಡಿಸಿಲ್ಲ. ಇನ್ನು ನಾಗಾಲ್ಯಾಂಡ್ ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ ನಡೆದಿದೆ. 20 ಶಾಸಕು ಒಳಗೊಂಡಂತೆ 4 ಲಕ್ಷ ಮತದಾರರು ಮತಗಟ್ಟೆಗೆ ಬಂದಿಲ್ಲ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಹಕರೇ ಎಚ್ಚರ...! ಎಚ್ಚರ..! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ- ಖರೀದಿ ವೇಳೆ ಎಚ್ಚರಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳುಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನ