LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಕ್ಫ್‌ ಮಂಡಳಿ ಅಧ್ಯಕ್ಷ ಶಾಫಿ ಸಅದಿ ರಾಜೀನಾಮೆ

ಬೆಂಗಳೂರು: ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್‌ಕೆ ಶಾಫಿ ಸಅದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡಾ.ಮುಹಮ್ಮದ್ ಯೂಸುಫ್ ನಿಧನದ ಬಳಿಕ ಒಂದು ವರ್ಷ ವಕ್ಫ್ ಬೋರ್ಡ್‍ಗೆ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಆನಂತರ ಬಿಜೆಪಿ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಹೊರಡಿಸಿತು. ಈ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯ ಶಾಫಿ ಸಅದಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಮೇ 22 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಒಂದೇ ದಿನದಲ್ಲಿ ಈ ಆದೇಶವನ್ನು ರದ್ದುಗೊಳಿಸಲಾಗಿತ್ತು.

https://bcsuddi.com/%e0%b2%95%e0%b2%b0%e0%b2%be%e0%b2%b5%e0%b2%b3%e0%b2%bf-%e0%b2%b8%e0%b3%87%e0%b2%b0%e0%b2%bf%e0%b2%a6%e0%b2%82%e0%b2%a4%e0%b3%86-%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6-13%e0%b2%95/

ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನವೀಕೃತಗೊಂಡಿರುವ ವಕ್ಫ್ ಬೋರ್ಡ್ ಕಚೇರಿಯ ಕಟ್ಟಡದ ಉದ್ಘಾಟನೆವರೆಗೆ ತಮ್ಮನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಶಾಫಿ ಸಅದಿ ಮನವಿ ಮಾಡಿದ್ದುಅದರಂತೆ, ಜು.3ರಂದು ನವೀಕೃತ ಕಟ್ಟಡ ಉದ್ಘಾಟನೆಯಾಗಿದ್ದು, ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ