LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ : -ಅಕ್ಕಮಹಾದೇವಿ

 

 

ಸಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಸಂಗದಿಂದಲ್ಲದೆ ಅಗ್ನಿ ಹುಟ್ಟದು,

ಸಂಗದಿಂದಲ್ಲದೆ ಬೀಜ ಮೊಳೆದೋರದು,

ಸಂಗದಿಂದಲ್ಲದೆ ಹೂವಾಗದು.

ಸಂಗದಿಂದಲ್ಲದೆ ಸರ್ವಸುಖದೋರದು.

ಚೆನ್ನಮಲ್ಲಿಕಾರ್ಜುನಯ್ಯಾ,

ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.

 

-ಅಕ್ಕಮಹಾದೇವಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-:   -ಡಕ್ಕೆಯ ಬೊಮ್ಮಣ್ಣರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿಡಿಗೇಡಿಗಳುಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಉಚಿತ ಹೊಲಿಗೆ ಯಂತ್ರ ವಿತರಣೆ..! ಈಗಾಗಲೇ ಅರ್ಜಿ ಸಲ್ಲಿಸಿ, ಆಗಸ್ಟ್ 31 ಕೊನೆಯ ದಿನಾಂಕಕೋಲ್ಕತ್ತಾ ವೈದ್ಯೆಯ ರೇಪ್ ಕೇಸ್: 19 ಮಂದಿಯನ್ನು ಬಂಧಿಸಿದ ಪೊಲೀಸರುವಯನಾಡು ದುರಂತದಿಂದ ದಾಖಲೆ ಕಳೆದುಕೊಂಡವರಿಗೆ ವಿಶೇಷ ಅದಾಲತ್ ಯೋಜನೆತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಮೊದಲ ಯತ್ನ ವಿಫಲ; ತಜ್ಞರಿಂದ 2ನೇ ಪ್ಲಾನ್