ಸಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಸಂಗದಿಂದಲ್ಲದೆ ಅಗ್ನಿ ಹುಟ್ಟದು,
ಸಂಗದಿಂದಲ್ಲದೆ ಬೀಜ ಮೊಳೆದೋರದು,
ಸಂಗದಿಂದಲ್ಲದೆ ಹೂವಾಗದು.
ಸಂಗದಿಂದಲ್ಲದೆ ಸರ್ವಸುಖದೋರದು.
ಚೆನ್ನಮಲ್ಲಿಕಾರ್ಜುನಯ್ಯಾ,
ನಿಮ್ಮ ಮಹಾನುಭಾವಿಗಳ ಸಂಗದಿಂದಲಾನು ಪರಮಸುಖಿಯಾದೆನಯ್ಯಾ.
-ಅಕ್ಕಮಹಾದೇವಿ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.