LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ-:  ತೋಂಟದ ಸಿದ್ಧಲಿಂಗ ಶಿವಯೋಗಿಗಳು

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಗಂಡಂಗೆ ನಾಚಿದ ಹೆಂಡತಿ ಮಕ್ಕಳ ಹೇಂಗೆ ಹಡೆವಳಯ್ಯ?

ಲಿಂಗಕ್ಕ ನಾಚಿದಾತ ಶರಣನೆಂತಪ್ಪನಯ್ಯ?

ಈ ಲಜ್ಜೆ ನಾಚಿಕೆಯೆಂಬ ಪಾಶವಿದೇನಯ್ಯ?

ಸಂಕಲ್ಪ ವಿಕಲ್ಪದಿಂದ ಸಂದೇಹಿಸುವ ಭ್ರಾಂತಿಯೇ ಲಜ್ಜೆಯಯ್ಯ.

ಅಹುದೋ ಅಲ್ಲವೋ, ಏನೋ ಎಂತೋ ಎಂದು

ಹಿಡಿವುತ್ತ ಬಿಡುತ್ತಿಪ್ಪ ಲಜ್ಜಾಭ್ರಾಂತಿ ಉಡುಗಿರಬೇಕಯ್ಯ.

ಗಂಡನ ಕುರುಹನರಿಯದಾಕೆಗೆ ಲಜ್ಜೆ, ನಾಚಿಕೆ ಉಂಟಾದುದಯ್ಯ.

ಲಿಂಗವನರಿಯದಾತಂಗೆ

ಸಂಕಲ್ಪ ವಿಕಲ್ಪವೆಂಬ ಸಂದೇಹ ಭ್ರಾಂತಿ ಉಂಟಾದುದಯ್ಯ.

ಈ ಅರುಹು ಮರಹೆಂಬುಭಯದ ಮುಸುಕ ತೆಗೆದು

ನೆರೆ ಅರುಹಿನಲ್ಲಿ ಸನ್ನಿಹಿತವಿಲ್ಲದ ಜಡರುಗಳ ಕೈಯಲ್ಲಿ

ಲಿಂಗಾನುಭಾವವ ಬೆಸಗೊಳಲುಂಟೆ ಅಯ್ಯಾ?ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.

 

-ತೋಂಟದ ಸಿದ್ಧಲಿಂಗ ಶಿವಯೋಗಿಗಳು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು