LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ-:   -ಬಸವಣ್ಣ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಭೇರುಂಡನ ಪಕ್ಷಿಗೆ ದೇಹ ಒಂದೆ,

ತಲೆಯೆರಡರ ನಡುವೆ ಕನ್ನಡವ ಕಟ್ಟಿ

ಒಂದು ತಲೆಯಲ್ಲಿ ಹಾಲನೆರೆದು

ಒಂದು ತಲೆಯಲ್ಲಿ ವಿಷವನೆರೆದಡೆ

ದೇಹವೊಂದೇ, ವಿಷ ಬಿಡುವುದೇ ಅಯ್ಯಾ

ಲಿಂಗದಲ್ಲಿ ಪೂಜೆಯ ಮಾಡಿ ಜಂಗಮದಲ್ಲಿ ನಿಂದೆಯ ಮಾಡಿದಡೆ

ನಾನು ಬೆಂದೆ ಕಾಣಾ, ಕೂಡಲಸಂಗಮದೇವಾ.

 

-ಬಸವಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಜೀರಿಯಾದಲ್ಲಿ ಪೆಟ್ರೋಲ್ ಟ್ಯಾಂಕರ್ ಸ್ಫೋಟ - 70 ಮಂದಿ ಸಾವುಮ್ಯಾಜಿಕ್‌ ಮಶ್ರೂಮ್‌ ಮಾದಕ ದ್ರವ್ಯ ಎಂದು ಪರಿಗಣಿಸಲಾಗದು: ಹೈಕೋರ್ಟ್‌1 ಕೋಟಿಗೂ ಅಧಿಕ ವಂಚನೆ: ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲು..!ಸೈಫ್ ಅಲಿ ಖಾನ್ ಪ್ರಕರಣ - ಮತ್ತೋರ್ವ ಆರೋಪಿಯ ಬಂಧನಟೀಂ ಇಂಡಿಯಾ ಪ್ರಕಟ – ರೋಹಿತ್‌ ಶರ್ಮಾಗೆ ನಾಯಕತ್ವದ ಹೊಣೆಪೊಲೀಸರ ಸೋಗಿನಲ್ಲಿ ಕಂಟ್ರ್ಯಾಕ್ಟರ್‌ಗೆ ಹನಿಟ್ರ್ಯಾಪ್ ನಯನಾ ಸೇರಿ 4 ಜನರ ಬಂಧನ'ಸಿದ್ದರಾಮಯ್ಯನವರು ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ' - ಜನಾರ್ದನ ರೆಡ್ಡಿಮೂವರು ಪ್ರಾಣ ಸ್ನೇಹಿತರು ಜೊತೆಗೆ UPSC ಪರೀಕ್ಷೆ ಬರೆದು ಐಎಎಸ್-ಐಪಿಎಸ್‌ ಅಧಿಕಾರಿಗಳಾದ ಕಥೆಅನಾನಸ್‌ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆಇನ್ಮುಂದೆ ಜಿಲ್ಲಾ ಆಸ್ಪತ್ರೆಯಲ್ಲೇ ಕೃತಕ ಕೀಲು ಬದಲಾವಣೆ ಶಸ್ತçಚಿಕಿತ್ಸೆ