LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ- -ಬಸವಣ್ಣ   .!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು

ಎನ್ನ ಮನ ನಾಚಿತ್ತು, ನಾಚಿತ್ತು.

ಕೈಲಾಸವೆಂಬುದೇನೊ, ಪೃಥ್ವಿಯ ಮೇಲೊಂದು ಮೊರಡಿ,

ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೆಯು ಲಯವುಂಟು,

ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು,

ಇದು ಕಾರಣ,

'ಯದ್ಧೃಷ್ಟಂ ತನ್ನಷ್ಟಂ' ಎಂಬ ಶ್ರುತಿಯ ನೋಡಿ ತಿಳಿದು,

ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ

ಕೂಡಲಸಂಗಾ, ನಿಮ್ಮ ಶರಣ.

 

-ಬಸವಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಎಎಸ್ ಅಧಿಕಾರಿ ಪ್ರಿಯಾಂಕಾ ಗೋಯಲ್ ಯಶೋಗಾಥೆ“AI” ಬಳಸಿ ದುಷ್ಕರ್ಮಿಗಳಿಂದ ಮುಸ್ಲಿಮ್ ಮಹಿಳೆಯರ ಅಸಭ್ಯ ಚಿತ್ರಗಳ ರಚನೆ- ಸಾಮಾಜಿಕ ಕಾರ್ಯಕರ್ತರ ಆಕ್ರೋಶಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಅಗತ್ಯ ಮಾಹಿತಿಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..? ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಜಮಾ ಪ್ರಕ್ರಿಯೆ ಪ್ರಾರಂಭ ಹಣ ಬಂದಿದೆವೆ ಎಂದು ಚೆಕ್ ಮಾಡುವ ವಿಧಾನವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳುನಟಿ ಸೌಂದರ್ಯ ಜೀವ ತೆಗೆದಿದ್ದು ಇವರೇ- ಸ್ಟಾರ್​​ ನಟ ವಿರುದ್ಧ ಕೇಸ್​​ಮತ್ತೆ ಮದ್ಯದ ಬೆಲೆ ಏರಿಕೆ?ಫಾಲ್ಸಾ ಹಣ್ಣಿನ ಸೇವನೆಯ 10 ಅದ್ಭುತ ಆರೋಗ್ಯ ಪ್ರಯೋಜನಗಳುಅಲೋವೆರಾ ಗಿಡವನ್ನು ಮನೆಯ ಈ ದಿಕ್ಕಿನಲ್ಲಿ ಬೆಳೆಸಿದರೆ ಮನೆಯಲ್ಲಿರುವ ಎಲ್ಲಾ ಸದಸ್ಯರ ಅದೃಷ್ಟವೇ ಬದಲಾಗುತ್ತದೆ ಸಂತೋಷದ ಜೀವನ ನಿಮ್ಮದಾಗುತ್ತದೆ!