LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಯನಾಡು ಭೂಕುಸಿತ: ಮೃತರ ಸಂಖ್ಯೆ 402ಕ್ಕೆ ಏರಿಕೆ

ತಿರುವನಂತಪುರಂ: ವಯನಾಡು ಭೂಕುಸಿತ ಸಂಭವಿಸಿ ಇಂದಿಗೆ 1 ವಾರ ಕಳೆದಿದ್ದರೂ ಇದುವರೆಗೂ ಮೃತದೇಹ ಪತ್ತೆಯಾಗುತ್ತಲೇ ಇವೆ. ಈ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿಕೆಯಾಗಿದೆ.

ಇನ್ನು ಈ ಭೀಕರ ದುರಂತದಲ್ಲಿ ನೂರಾರು ಮಂದಿ ಪತ್ತೆಯಾಗಬೇಕಿದೆ. ಈ ಹಿನ್ನೆಲೆ ಕಾರ್ಯಾಚರಣೆ ಮುಂದುವರೆದಿದೆ. ಈ ನಡುವೆ ಸಿಕ್ಕ ಕೆಲ ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಇದೀಗ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ.

ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದೂ, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು. ಅವಶೇಷಗಳಡಿ ದೊರೆತ ಶರೀರದ ಭಾಗಗಳನ್ನೂ ಮೃತದೇಹವೆಂದು ಪರಿಗಣಿಸಿ ಅಂತಿಮ ವಿಧಿ ವಿಧಾನ ನಡೆಸಲಾಯಿತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!