LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ, ಪದವಿ, ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್, ಪ್ಯಾರಾಮೆಡಿಕಲ್, ಸ್ನಾತಕೋತ್ತರ ಪದವಿ ಹಾಗೂ ವಿವಿಧ ವೃತ್ತಿಪರ ಇಂಜಿನಿಯರಿAಗ್ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪರಿಶಿಷ್ಟ ವರ್ಗದ ಶೇ.75ರಷ್ಟು ಬಾಲಕ, ಬಾಲಕಿಯರು ಹಾಗೂ ಉಳಿದ ಶೇ.25ರಷ್ಟು ಪರಿಶಿಷ್ಟ ಜಾತಿ, ಇತರೆ ಹಿಂದುಳಿದ ವರ್ಗಗಳ ಜನಾಂಗದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.

ಆಸಕ್ತರು 2024ರ ಜೂನ್ ಮೊದಲ ವಾರದಲ್ಲೇ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ  SHP/HMIS      ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ತಾಲ್ಲೂಕುವಾರು ಅರ್ಜಿ ಸಲ್ಲಿಸಬಹುದು. ಇಚ್ಛೆಯುಳ್ಳ ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮೀಸಲಾತಿಗೆ ಅನುಗುಣವಾಗಿ ಪ್ರವೇಶ ಪಡೆಯಲು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ   www.tw.kar.nic.in       ಜಾಲತಾಣದ ಮೂಲಕ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-226659 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನದೀಪಾವಳಿ ಹಬ್ಬಕ್ಕೆ ವಿಶೇಷ ಗಿಫ್ಟ್‌ - ಅರ್ಹ ಮಹಿಳೆಯರಿಗೆ ಫ್ರೀ ಗ್ಯಾಸ್‌ ಸಿಲಿಂಡರ್ಯೋಗಿ ಸರ್ಕಾರದ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಿ- ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನಕೇಕ್‌ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ..! ಭಾರೀ ಚರ್ಚೆಗೆ ಕಾರಣವಾಯ್ತು ಬರ್ತ್‌ ಡೇ ಕೇಕ್..!‌ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!'ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ'- ಸಚಿವ ಬೋಸರಾಜು ಸ್ಪಷ್ಟನೆಬಿಷ್ಣೋಯಿ ಹತ್ಯೆಗೈಯುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನಾಆಕ್ಸಿಜನ್ ಸಿಲಿಂಡರ್ ಸ್ಫೋಟ - ಆರು ಜನರು ದುರ್ಮರಣ