ವಿದ್ಯುತ್ ತಂತಿ ತಗುಲಿ 30 ವರ್ಷದ ವಿಕ್ರಾಂತ್ ಕಾಡಾನೆ ಸಾವು.!
ಚಿಕ್ಕಮಗಳೂರು : ವಿದ್ಯುತ್ ತಂತಿ ತಗುಲಿ ವಿಕ್ರಾಂತ ಹೆಸರಿನ 30 ವರ್ಷದ ಕಾಡಾನೆ ಸಾವನನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.
ಮೂರು ದಿನಗಳಿಂದ ಆಲ್ದೂರು ಪುರ ಗ್ರಾಮದಲ್ಲಿ ಕಾಡಾನೆ ಹಿಂಡು ಬಿಡು ಬಿಟ್ಟಿದ್ದವು. ಸಕಲೇಶಪುರ ಮಾರ್ಗವಾಗಿ ಸುಮಾರು 24 ಕಾಡಾನೆಗಳು ಚಿಕ್ಕಮಗಳೂರಿಗೆ ಬಂದಿದ್ದವು.
ಬೀಟಮ್ಮ, ಭುವನೇಶ್ವರಿ ತಂಡದಿಂದ 24 ಕಾಡಾನೆಗಳು ಬೇರ್ಪಟ್ಟಿದ್ದವು. ಈ ಒಂದು 24 ಆನೆಗಳಲ್ಲಿ ವಿಕ್ರಾಂತ್ ಎಂಬ 30 ವರ್ಷದ ಆನೆ ಕೂಡ ಇತ್ತು ಇದೀಗ ವಿದ್ಯುತ್ ತಂತಿ ತುಳಿದು ಈ ಒಂದು ಧಾರಣವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
( ಸಾಂದರ್ಭಿಕ ಚಿತ್ರ)
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.