LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

https://bcsuddi.com/%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%af-%e0%b2%b6%e0%b2%b5%e0%b2%b5%e0%b2%a8%e0%b3%8d%e0%b2%a8%e0%b3%81-%e0%b2%ab%e0%b3%8d%e0%b2%b0%e0%b3%80%e0%b2%9c%e0%b2%b0%e0%b3%8d%e0%b2%a8/

ಜಗದೀಶ್ ಶೆಟ್ಟರ್ ಭಗವಂತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ತಿಪ್ಪಣ್ಣಪ್ಪ ಕಮಾನೂರು ಕುಲದೇವತೆ ಮಾಣಿಕೇಶ್ವರಿ ಹೆಸರಲ್ಲಿ, ಬೋಸರಾಜು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತುಹೊಸ ವರ್ಷದಲ್ಲಿ ಹೊಸ ದಾಖಲೆ ಬರೆಯುತ್ತಾ ಚಿನ್ನ? ಹಳದಿ ಲೋಹದ ಬೆಲೆ ಏರಿಕೆಗುಜರಿ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ