LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ವೈದ್ಯ ಸಂಗಣ್ಣ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

ವಚನ: : ಐದು ತತ್ತ್ವಂಗಳಿಂದಾದ ದೇಹಕ್ಕೆ ರೋಗರುಜೆಯಹುದೆ ?

ಕಾಯತತ್ವಂಗಳ ಗೊತ್ತಿನಲ್ಲಿ ನಿಂದು,

ಅವರವರ ಚಿಕಿತ್ಸೆಯಲ್ಲಿ ಹೊತ್ತು ನಿತ್ತರಿಸುವುದೆ ಕ್ರಮ.

ಅದೆಂತೆಂದಡೆ :

ಭಕ್ತಿನಿಷ್ಠೆ , ವಿಶ್ವಾಸನಿಷ್ಠೆ, ಜ್ಞಾನನಿಷ್ಠೆ.

ಇಂತಿ ಸದ್ಭಾವ ನೆಲೆಗೊಳ್ಳದ ಕಾರಣ,

ತನುವಿಂಗೆ ಅನುಪಾನವ ಪಾನವ ಮಾಡಬೇಕು.

ಮೇಲೆ ಅರಿದಡೆ, ಮನವು ಮನದಲ್ಲಿ ನಿಲಬೇಕು.ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನೊಡಗೂಡಬೇಕು.

 

-ವೈದ್ಯ ಸಂಗಣ್ಣ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ