LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ - ಇಬ್ಬರು ಪೈಲಟ್‌ಗಳಿಗೆ ಗಾಯ

ರಾಯಗಢ : ಚುನಾವಣೆ ಪ್ರಚಾರ ಕಾರ್ಯಕ್ಕೆ ಶಿವಸೇನೆ ನಾಯಕರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ. ಇಬ್ಬರು ಪೈಲಟ್ ಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಶಿವಸೇನೆಯ ಶಿಂಧೆ ಬಣದ ನಾಯಕಿ ಸುಷ್ಮಾ ಅಂಧಾರೆ ಅವರನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರ‍್ಯಾಲಿಗಾಗಿ ಕರೆದೊಯ್ಯಲಾಗುತ್ತಿತ್ತು. ಹೆಲಿಕಾಪ್ಟರ್ ನ್ನು ಮಹುಹಾದ್ ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್ ನಲ್ಲಿ ಇಳಿಸಲು ಯತ್ನಿಸಿದಾಗ ಹೆಲಿಕಾಪ್ಟರ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ದೊಡ್ಡದಾಗಿ ಶಬ್ಧಮಾಡುತ್ತಾ ನೆಲಕೆ ಬಡಿದಿದೆ. ಹೆಲಿಕಾಪ್ಟರ್ ರೋಟರ್ ಬ್ಲೇಡ್‌ಗಳಿಗೂ ಹಾನಿಯಾಗಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ತಕ್ಷಣ ಹೆಲಿಕಾಪ್ಟರ್ ನಲ್ಲಿದ್ದವರನ್ನು ಹಾಗೂ ಪೈಲಟ್ ಗಳನ್ನು ರಕ್ಷಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬುಲ್ಡೋಜರ್‌ ಕಾರ್ಯಾಚರಣೆಗೆ ಬ್ರೇಕ್‌ ಹಾಕಿದ ಸುಪ್ರೀಂ ಕೋರ್ಟ್‌ಕೆಲಸದ ವೇಳೆ,ಊಟ ಮತ್ತು ಕಾಫಿ ವಿರಾಮದ ಸಮಯದಲ್ಲಿ ಹೆಚ್ಚು ಲೈಂಗಿಕತೆ ಹೊಂದಲು ಪುಟಿನ್‌ ಸಲಹೆಸರ್‌ ನೀವು ಯಾರಿಗೆ ಗೊತ್ತಿಲ್ಲ'! : ಕಾದಂಬರಿಕಾರ 'ಡಾ.ಬೈರಪ್ಪ'ರನ್ನ ಸರ್ ಎಂದು ಕರೆದ ಪ್ರಧಾನಿ ಮೋದಿರಾಜ್ಯದಲ್ಲಿ ನಿಫಾ ವೈರಸ್‌ ಭೀತಿ: ಕೇರಳಕ್ಕೆ ತೆರಳಿದ 25 ಜನರಿಗೆ ಟೆಸ್ಟ್‌ಕತ್ತೆ ಸಾಕಿದ್ರೆ ತಿಂಗಳಿಗೆ ಬರುತ್ತೆ ಲಕ್ಷ-ಲಕ್ಷ ಆದಾಯ..!!ಅಕ್ಟೋಬರ್ 1ರವರೆಗೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ಹೇರಿದ ಸುಪ್ರೀಂ ಕೋರ್ಟ್ಪಡಿತರ ಚೀಟಿದಾರರಿಗೆ ಶಾಕ್‌: ನ.1ರಿಂದ ಇವರಿಗೆ ಸಿಗಲ್ಲ ರೇಷನ್‌..!'ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ '- ಅಮಿತ್ ಶಾಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ: ಸಂಘ ನಿರ್ಮಾಣ, ಸಾಲ ಸೌಲಭ್ಯ..!HSRP ನಂಬರ್‌ ಪ್ಲೇಟ್‌ ಅಳವಡಿಸದವರ ವಿರುದ್ಧ ಸದ್ಯ ಕ್ರಮ ಇಲ್ಲ ಎಂದ ಸರ್ಕಾರ..!