LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪರಸ್ಪರ ಮುಖಾಮುಖಿಯಾಗಲು ಸರ್ಕಾರ ಮತ್ತು ವಿರೋಧ ಪಕ್ಷಗಳು ಸಜ್ಜಾಗಿವೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

https://bcsuddi.com/%e0%b2%b0%e0%b2%be%e0%b2%9c%e0%b3%8d%e0%b2%af%e0%b2%a6%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86-%e0%b2%ac%e0%b2%82%e0%b2%a6%e0%b3%81-%e0%b2%9c%e0%b2%b2%e0%b2%aa%e0%b3%8d/

ಈ ಕುರಿತು ಟ್ವೀಟ್‌ ಮಾಡಿರುವ ಅವರು ಸಂಸತ್ತಿನ ಮುಂಗಾರು ಅಧಿವೇಶನ 2023 ಜುಲೈ 20ರಿಂದ ಪ್ರಾರಂಭವಾಗಿ, ಆಗಸ್ಟ್ 11 ರವರೆಗೆ ನಡೆಯುತ್ತದೆ. ದೇಶದ ಅಭಿವೃದ್ಧಿಯ ಪಥದಲ್ಲಿ ಅನುಕೂಲವಾಗಲಿರುವ ಚರ್ಚೆ ಹಾಗೂ ನಿರ್ಧಾರಗಳು ಆಗಲಿವೆ ಎಂಬ ಭರವಸೆ ಇದೆ ಎಂದು ಬರೆದುಕೊಂಡಿದ್ದಾರೆ. ಈ ಅಧಿವೇಶನವು 23 ದಿನಗಳ ಕಾಲ ನಡೆಯಲಿದ್ದು, 17 ಸಭೆಗಳನ್ನು ಹೊಂದಿರುತ್ತದೆ. ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಹೊಸ ಸಂಸತ್ತಿನ ಕಟ್ಟಡವು ಮುಂಬರುವ ಮುಂಗಾರು ಅಧಿವೇಶನಕ್ಕೆ ಆತಿಥ್ಯ ವಹಿಸಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ