LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಮುದ್ರಕ್ಕೆ ಹಾರಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ!

ಗುಜರಾತ್‌: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ.

ಇನ್ನು ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ.

https://bcsuddi.com/%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%ac%e0%b2%b3%e0%b2%bf-%e0%b2%b2%e0%b2%98%e0%b3%81-%e0%b2%b5%e0%b2%bf%e0%b2%ae%e0%b2%be%e0%b2%a8-%e0%b2%aa/

ಶಾಸಕ ಬೋಟ್ ಸಹಾಯದಿಂದ ಸ್ಥಳಕ್ಕಾಗಮಿಸಿ ನೀರಿನಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಸಮುದ್ರಕ್ಕೆ ಹಾರಿದ್ದು, ಮೂವರು ಯುವಕರು ಸಕಾಲದಲ್ಲಿ ಹೊರಬಂದಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ಯುವಕ ಪತ್ತೆಯಾಗಿಲ್ಲ, ಅವರ ಹುಡುಕಾಟದಲ್ಲಿ ಸುಮಾರು 2 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ಇದಾದ ಬಳಿಕ ನಾಲ್ಕನೇ ಯುವಕನ ಮೃತದೇಹ ಪತ್ತೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ