LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ.! ಸಂಸದ ಪ್ರತಾಪ್ ಸಿಂಹ ಮೇಲೆ ಎಫ್ಐಆರ್.!

 

ಮೈಸೂರು: ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊನೆಗೂ ಎಫ್​ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ 1860ರ IPC ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು‌ ಪ್ರತಾಪ್​ ಸಿಂಹ ಹೇಳಿಕೆ ನೀಡಿದ್ದರು ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಬಾಲಕ ವಶಕ್ಕೆ; ಪ್ರಕರಣ ದಾಖಲುಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 78 ವಿಮಾನಗಳು ರದ್ದುಡಬಲ್ ಮರ್ಡರ್ : ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರಪಾದದ ಸಮಸ್ಯೆಗಳಿಗೆ ಇಲ್ಲಿವೆ ಸುಲಭ ಉಪಾಯಉತ್ತರಾಣಿ ಗಿಡದ ಬೇರಿನಿಂದ ನೀವು ಕುಬೇರರಾಗಬಹುದು ಸಕಲ ಸಮಸ್ಯೆಗಳಿಗೂ ಈ ವನಸ್ಪತಿಯಿಂದ ಪರಿಹಾರ ಶತಸಿದ್ಧ!ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮಹತ್ವ ಸುದ್ದಿ.!ನಿನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಪ್ರಮಾಣ ಮತದಾನವಾಗಿದೆ.?ಎರಡನೇ ಹಂತದ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ.?ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!