LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ಸಿದ್ಧಾಂತಿ ವೀರಸಂಗಯ್ಯ ಅವರ ವಚನ .!

 



ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ವಾರಿಯಿಂದಾದ ಮುತ್ತು ಶಾಂತಿಯ ಜಲದಲ್ಲಿ ಹಾಕಲಿಕಾಗಿ,

ಮುನ್ನಿನ ಎನ್ನಯ ವಾರಿ ಬಂದಿತ್ತೆಂದು ತಾ ಗಟ್ಟಿಗೊಂಡುದಿಲ್ಲ.

ಈ ಮುತ್ತು ತದ್ಭಾವ ಅಪ್ಪುವಿನಂತಾದುದಿಲ್ಲ.

ಈ ಉಭಯದ ಭೇದವ ತಿಳಿದಡೆ, ದ್ವೈತಾದ್ವೈತವ ಬಲ್ಲರೆಂಬೆ.

ಹೀಂಗಲ್ಲದೆ ಗೆಲ್ಲಸೋಲಕ್ಕೆ ಹೋರುವ ಕಲ್ಲೆದೆಯವರಿಗೆಲ್ಲಿಯದೊ,ಗೋಳಕಾಕಾರ ವಿಶ್ವವಿರಹಿತ ಲಿಂಗವು ಸಾಧ್ಯವಪ್ಪುದು ?

 

-ಸಿದ್ಧಾಂತಿ ವೀರಸಂಗಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ