LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಬ್ಬಂದಿ ನೇಮಕಾತಿ ಆಯೋಗ ನಡೆಸುವ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿ ಆಹ್ವಾನ

 

ದಾವಣಗೆರೆ:  ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು         ಸಿಬಿಐ, ಸಿಬಿಎನ್  ನಲ್ಲಿ ಸಬ್‍ಇನ್‍ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ  ಇನ್‍ಸ್ಪೆಕ್ಟರ್, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ, ವಿಂಗಡನೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ವೆಬೆಸೈಟ್  https://ssc.gov.in or www.ssckkr.kar.nic.in     ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯದಿನವಾಗಿರುತ್ತದೆ. 18 ರಿಂದ 27 ವರ್ಷವಯೋಮಾನದವರಾಗಿರಬೇಕು.  ಎಸ್ಸಿ,ಎಸ್ಟಿ,ಒ.ಬಿ.ಸಿ,ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ಇತರ ವಯೋಮಿತಿ ಸಡಿಲಿಕೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ.ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!