LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೇಂದ್ರ ಕಾರಾಗೃಹಕ್ಕೆ ಖ್ಯಾತ ಸಾಹಿತಿ!



ತಮಿಳುನಾಡು: ಮಣಿಪುರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಖ್ಯಾತ ಸಾಹಿತಿ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



ಪೆರಂಬಲೂರು ಜಿಲ್ಲೆಯ ಕುನ್ನಂ ಬಳಿಯ ಕಡೂರಿನ ವಕೀಲ ಕವಿಅರಸು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.



ದೂರಿನಲ್ಲಿ ಬದ್ರಿ ಶೇಷಾದ್ರಿ ಅವರು ಜನಪ್ರಿಯ ಯೂಟ್ಯೂಬ್ ಚಾನೆಲ್‌ನಲ್ಲಿ ನೀಡಿದ ಹೇಳಿಕೆಯನ್ನು ಎತ್ತಿ ತೋರಿಸಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೈಗೆ ಬಂದೂಕು ಕೊಟ್ಟು ಮಣಿಪುರಕ್ಕೆ ಕಳುಹಿಸಬಹುದು. ಅವರು ಅಲ್ಲಿ ಶಾಂತಿಯನ್ನು ತರಬಹುದೇ?.. ಅದೊಂದು ಗುಡ್ಡಗಾಡು ಪ್ರದೇಶ. ಅಲ್ಲಿ ಕೊಲೆಗಳು ನಡೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಗಳು ಶಾಂತಿ ಕದಡುವ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಅವಮಾನಿಸುವಂತಿವೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?ಮನೆಯಲ್ಲಿರುವ ಪಾಲಕ್ ನಲ್ಲಿಯೇ ಮನೆ ಮದ್ದು..!