LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೇನೆಯ ಹೆಲಿಕಾಪ್ಟರ್‌ ನೀರಿನಲ್ಲೇ ತುರ್ತು ಭೂಸ್ಪರ್ಶ

ಪಾಟ್ನಾ :ಪ್ರವಾಹ ಪೀಡಿತ ಬಿಹಾರದಲ್ಲಿ ಪರಿಹಾರ ಸಾಮಗ್ರಿಗಳನ್ನು ಏರ್ ಡ್ರಾಪ್ ಮಾಡುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರು ಐಎಎಫ್ ಸಿಬ್ಬಂದಿಗಳಿದ್ದು, ಎಲ್ಲರನ್ನೂ ರಕ್ಷಿಸಲಾಗಿದೆ.

ತುರ್ತು ಭೂಸ್ಪರ್ಶ ಮಾಡುತ್ತಿದ್ದಂತೆ ಹೆಲಿಕಾಪ್ಟರ್‌ನ ಒಂದು ಭಾಗ ಪ್ರವಾಹದಲ್ಲಿ ಮುಳುಗಿದೆ. ಹೆಲಿಕಾಪ್ಟರ್ ಮುಜಾಫರ್‌ಪುರದ ಔರಾಯ್ ವಿಭಾಗದ ನಯಾ ಗಾಂವ್‌ನಲ್ಲಿ ಲ್ಯಾಂಡಿಂಗ್ ಮಾಡಲಾಯಿತು. ಅದು ಸೀತಾಮರ್ಹಿಯಿಂದ ಹೊರಟಿತ್ತು ಎಂದು ಐಎಎಫ್‌ ಸಿಬ್ಬಂದಿ ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ಮಾತನಾಡಿ, ಪೈಲಟ್‌ನ ಚಾಣಾಕ್ಷತನದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಂಜಿನ್ ವಿಫಲವಾದ ಬಳಿಕ ಪೈಲಟ್ ಹೆಲಿಕಾಪ್ಟರ್‌ನ್ನು ಪ್ರವಾಹದ ನೀರಿನಲ್ಲಿ ಇಳಿಸಲಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ ಎಂಬುವುದಾಗಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ