LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೌಜನ್ಯ ಅತ್ಯಾಚಾರಿಗಳಿಗೆ 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವಗಳಿಗೆ ಬಂಗಾರ ನಾಲಿಗೆ, 1 ದಿನದ ನೇಮೋತ್ಸವ.!

ಬೆಳ್ತಂಗಡಿ: ಧರ್ಮಸ್ಥಳದ ಸಮೀಪ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಮರುಜೀವ ಬಂದಿದೆ. ಸಿಬಿಐ ವಿಶೇಷ ಕೋರ್ಟ್‌ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ? ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದೆ. ಸೌಜನ್ಯ ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು, ಹಾಗಾದರೆ ನಾನು ಹರಕೆ ತೀರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಠಲ ಗೌಡ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದಾರೆ. ಇದರ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಲು ಮಾಧ್ಯಮ ಪ್ರತಿನಿಧಿಗಳು ಸಂಪರ್ಕಿಸಿದಾಗ ಮಾತನಾಡಿದ ಅವರು, ಸೌಜನ್ಯ ಅತ್ಯಾಚಾರಿಗಳಿಗೆ 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವಗಳಿಗೆ ಬಂಗಾರ ನಾಲಿಗೆ, 1 ದಿನದ ನೇಮೋತ್ಸವವನ್ನು ನೀಡುತ್ತೇವೆ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಬೆಳ್ಳಿ ರಥ, ಅಣ್ಣಪ್ಪನಿಗೆ ಬಂಗಾರದ ಕಡಸಾಲೆ ಹರಕೆಯಾಗಿ ಒಪ್ಪಿಸುವುದಾಗಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವುಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಗೆ ಸೇರ್ಪಡೆ..!