LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್ವುಡ್ ಹಿರಿಯ ಹಾಸ್ಯ ನಟ ಉಮೇಶಣ್ಣ ವಿಧಿವಶ

ಬೆಂಗಳೂರು ಸ್ಯಾಂಡಲ್ವುಡ್ನ ಖ್ಯಾತ ಹಾಸ್ಯ ನಟ ರಂಗಭೂಮಿಯ ಹಿರಿಯ ಕಲಾವಿದ ಉಮೇಶ್ ಅವರು ಕ್ಯಾನ್ಸರ್ ರೋಗದಿಂದ ತುತ್ತಾಗಿ ಇಂದು ಜೆಪಿ ನಗರದಲ್ಲಿರುವ ಸ್ವಗೃಹದಲ್ಲಿ ವಿಧಿವಶರಾದರು.

ಕಳೆದ ಮೂರು ನಾಲ್ಕು ತಿಂಗಳಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಜೀವನ ಮರಣ ಹೋರಾಟದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆಯುವ ಮೂಲಕ ಸಿನಿ ಪಯಣವನ್ನು ಬಿಟ್ಟು ಹೋಗಿದ್ದಾರೆ.

ನೂರಾರು ಕನ್ನಡ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳನ್ನು ಮಾಡುವ ಮೂಲಕ ಜನಾನುರಾಗಿದ್ದರು ಅಲ್ಲದೆ ಚಿಕ್ಕ ಮಕ್ಕಳಿಗಂತೂ ಪ್ರೀತಿಯ ಉಮೇಶಣ್ಣ ಆಗಿದ್ದರು. ಅವರ ಹಾಸ್ಯ ಪಾತ್ರಗಳು ಇಡೀ ಸಿನಿಮಾ ಗೆಲ್ಲಿಸುವಲ್ಲಿ ಹಾಗೂ ಹೆಸರು ಗಳಿಸುವಲ್ಲಿ ಅವರ ಪಾತ್ರಗೂ ಸಹ ಬಹಳ ಮುಖ್ಯವಾಗಿದ್ದು.

ಸ್ಯಾಂಡಲ್ವುಡ್ ನ ಹಲವು ಸಿನಿ ತಾರೆಯರು ಉಮೇಶ್ ಅಣ್ಣ ಅವರ ಸಾವಿನ ಸುದ್ದಿ ಕೇಳಿ ಶೋಕ ವ್ಯಕ್ತಪಡಿಸಿದರು. ಜೆಪಿ ನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಹಾಗೂ ಬಂಧು ಬಳಗದವರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು ತದನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಲ್ಲಾ ಸಿನಿ ದಾರಿಯರು ಗಣ್ಯರು ಅಂತಿಮ ದರ್ಶನವನ್ನು ಪಡೆದು ದುಃಖ ತಪ್ತರಾಗಿದ್ದಾರೆ.

ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ

ಇನ್ನು ಖ್ಯಾತ ವಿಧಿ ಹುಷಾರಾಗಿರುವೆ ನೆಲೆ ಅವರ ಕುಟುಂಬದವರ ಸಂಪ್ರದಾಯದಂತೆ ಹಾಗೂ ಬ್ರಾಹ್ಮಣ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

ಇನ್ನೂ ಅಂತಿಮ ದರ್ಶನ ಪಡೆದ ಹಿರಿಯ ನಟ ರಾಕ್ ಲೈನ್ ವೆಂಕಟೇಶ್ ಗಿರಿಜಾ ಲೋಕೇಶ್ ಸೇರಿದಂತೆ ಅನೇಕ ಹಿರಿಯ ಕಲಾವಿದರು ನಾಯಕ ನಟರು ನಾಯಕರು ಹಾಗೂ ರಂಗಭೂಮಿ ಕಲಾವಿದರು ಅಂತಿಮ ದರ್ಶನ ಪಡೆದು ದುಃಖದತ್ತರಾದರು. ಇನ್ನೂ ಇದೆ ವೇಳೆ ಉಮೇಶ್ ಅಣ್ಣ ಅವರ ಜೀವನದ ಮೌಲ್ಯಗಳು ಸಿದ್ಧಾಂತಗಳು ಅವರು ಮಾಡಿರುವ ಕೆಲಸ ಕಾರ್ಯಗಳು ಹಾಗೂ ಸಿನಿಮಾದಲ್ಲಿ ನಡೆದುಕೊಂಡ ಬಂದ ಹಾದಿಯ ಬಗ್ಗೆ ಆತ್ಮೀಯರು ಸ್ನೇಹಿತರು ಬಂಧುಗಳು ಹಾಗೂ ಸಿನಿಮಾ ತಾರೆಯರು ಮಾಹಿತಿಗಳನ್ನು ಹಂಚಿಕೊಂಡರು.

ವಿಧಿ ಹುಷಾರ್ ಆಗಿರುವ ಉಮೇಶ್ ರವರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಕ್ ಲೈನ್ ವೆಂಕಟೇಶ್, ಸಾಧು ಕೋಕಿಲ ಬಿರಾದಾರ ಗಿರಿಜಾ ಲೋಕೇಶ್, ಸೇರಿದಂತೆ ಅನೇಕ ಸಿನಿಮಾ ತಾರೆಯರು ನಿರ್ದೇಶಕರು ನಿರ್ಮಾಪಕರು ರಂಗಭೂಮಿ ಕಲಾವಿದರು ಅಂತಿಮದರ್ಶನವನ್ನು ಪಡೆದು ಶ್ಲೋಕ ವ್ಯಕ್ತಪಡಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ