LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?

 

ತಿರುಪತಿ: ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠದ್ವಾರ ದರ್ಶನದ ಸಂದರ್ಭ (2023ರ ಡಿಸೆಂಬರ್ 23ರಿಂದ ಈ ವರ್ಷದ ಜನವರಿಗೆ 1ರವರೆಗೆ) ಬರೀ ಹತ್ತು ದಿನಗಳಲ್ಲಿ ಭಕ್ತರಿಂದ ದೇವರ ಹುಂಡಿಗೆ 40 ಕೋಟಿ ಹಣ ಕಾಣಿಕೆಯಾಗಿ ಬಂದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಟಿಡಿಯು 36 ಲಕ್ಷ ಲಡ್ಡುಗಳನ್ನು ಮಾರಾಟ ಮಾಡಿದೆ. 2 ಲಕ್ಷಕ್ಕೂ ಹೆಚ್ಚು ಭಕ್ತರು ಮುಡಿ ಅರ್ಪಿಸಿದ್ದಾರೆ. ದಾಖಲೆಯ ಸಂಖ್ಯೆಯಲ್ಲಿ 6.47 ಲಕ್ಷ ಭಕ್ತರು ವೈಕುಂಠದ್ವಾರ ದರ್ಶನ ಪಡೆದರು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ'CD' ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ - ದೇವರಾಜೇಗೌಡ ಹೇಳಿಕೆ ಬೆನ್ನಲ್ಲೆ ಜೆಡಿಎಸ್‌ನಿಂದ ಟ್ವೀಟ್ ಸಮರಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣದೆಹಲಿ ಮದ್ಯ ನೀತಿ ಪ್ರಕರಣ: ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌ಇವರಿಗೆ ಸಿಗಲ್ಲ ಪಿಎಂ ಕಿಸಾನ್‌ 17ನೇ ಕಂತಿನ ಹಣ