LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹರಿಯಾಣದಲ್ಲಿ ಸೋಲಿನ ಭಯ - ಭಾರತದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗಂಭೀರ ಆರೋಪ

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದ ಹಂತದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್‌ ಇದೀಗ ಹಿನ್ನಡೆ ಅನುಭವಿಸಿದೆ. ಸೋಲಿನ ಭಯದಲ್ಲಿರುವ ಕಾಂಗ್ರೆಸ್‌ ಇದೀಗ ಭಾರತದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗಂಭೀರ ಆರೋಪವನ್ನು ಮಾಡಿದೆ. ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯ ಸಭಾ ಸದಸ್ಯರೂ ಆಗಿರುವ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣದ ಎಕ್ಸ್‌ ಖಾತೆಯಲ್ಲಿ ಬಿಜೆಪಿ ಹಾಗೂ ಭಾರತದ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. 'ಲೋಕಸಭಾ ಚುನಾವಣೆಯಂತೆ, ಹರಿಯಾಣದಲ್ಲಿ ನಾವು ಮತ್ತೆ ಭಾರತದ ಚುನಾವಣಾ ಆಯೋಗ (ECI) ವೆಬ್‌ಸೈಟ್‌ನಲ್ಲಿ ಅಪ್‌-ಟು-ಡೇಟ್ ಟ್ರೆಂಡ್‌ಗಳನ್ನು ಅಪ್‌ಲೋಡ್ ಮಾಡುವ ನಿಧಾನಗತಿಯನ್ನು ನೋಡುತ್ತಿದ್ದೇವೆ. ಭಾರತೀಯ ಚುನಾವಣಾ ಆಯೋಗದ ಹಳತಾದ ಮತ್ತು ದಾರಿತಪ್ಪಿಸುವ ಪ್ರವೃತ್ತಿಗಳನ್ನು ಹಂಚಿಕೊಳ್ಳುವ ಮೂಲಕ ಆಡಳಿತದ ಮೇಲೆ ಒತ್ತಡವನ್ನು ಹೆಚ್ಚಿಸಲು ಬಿಜೆಪಿ ಪ್ರಯತ್ನಿಸುತ್ತಿದೆಯೇ' ಎಂದು ಪ್ರಶ್ನಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಬೆಂಗಳೂರಿಗೆ ಶಿಫ್ಟ್ಕೇಳಿದಷ್ಟು ವರದಕ್ಷಿಣೆ ತರಲಿಲ್ಲವೆಂದು ಸೊಸೆಗೆ ಎಚ್‌ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು - ಸಿಎಂ ಸೂಚನೆದೆಹಲಿ ಕಾಲ್ತುಳಿತ - 'ಸತ್ಯ ಮರೆಮಾಚಿದ ಕೇಂದ್ರ ಸರ್ಕಾರ', ಟ್ವೀಟ್ ಮೂಲಕ 'ಕೈ' ನಾಯಕರು ಕಿಡಿದೇವೇಗೌಡರು ಬಿಜೆಪಿ, ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ'- ಸಿಎಂದೆಹಲಿ ಕಾಲ್ತುಳಿತ ಪ್ರಕರಣ: ಉನ್ನತ ಮಟ್ಟದ ಸಮಿತಿ ರಚನೆದೆಹಲಿ: ಕಾಲ್ತುಳಿತಕ್ಕೆ ಕಾರಣ ಗೊಂದಲಮಯ ಘೋಷಣೆನಾ.?ಮಹದಾಯಿ ನದಿ ನೀರಿಗಾಗಿ ನಾವೆಲ್ಲರೂ ಪಕ್ಷಭೇದ ಹೋರಾಟಕ್ಕೆ ಕರೆ: HD ದೇವೇಗೌಡನಾಳೆ ಫೆ. 17 ರಂದು “ಕಿಲಾರಿ ಕಲರವ” ವಿಚಾರ ಸಂಕಿರಣತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!