LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!

ಇಂಫಾಲ್:‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಇದೇ ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
04-11-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ