LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು

ಹಿಮಾಚಲಪ್ರದೇಶ : ಉತ್ತರಭಾರತದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೂ 145ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಹವಾಮಾನ ಇಲಾಖೆಯ ಪ್ರಕಾರ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. 636 ಮನೆಗಳು ಸಂಪೂರ್ಣ ಧ್ವಂಸಗೊಂಡಿದ್ದು, 1,128 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟಾರೆಯಾಗಿ, 1,110 ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

https://bcsuddi.com/%e0%b2%aa%e0%b3%8d%e0%b2%b0%e0%b2%a7%e0%b2%be%e0%b2%a8%e0%b2%bf-%e0%b2%ae%e0%b3%8b%e0%b2%a6%e0%b2%bf%e0%b2%97%e0%b3%86-%e0%b2%ab%e0%b3%8d%e0%b2%b0%e0%b2%be%e0%b2%a8%e0%b3%8d%e0%b2%b8%e0%b3%8d/

ಮಳೆಯಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಸುತ್ತಮುತ್ತಲಿನ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದ 100 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಕಾರ್ಯಾಚರಣೆಯನ್ನು ನಡೆಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!