LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಮ್ಮಡಿ ಬಿರುಕಿಗೆ ಆಯುರ್ವೇದ ಸಲಹೆ..!

ಅನೇಕರಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಿಮ್ಮಡಿಯಲ್ಲಿ ಬಿರುಕು ಬಿಡುವುದು. ಹೆಣ್ಣುಮಕ್ಕಳಲ್ಲಿ ಈ ಹಿಮ್ಮಡಿ ಬಿರುಕು ಹೆಚ್ಚಾಗಿರುತ್ತದೆ. ಪಾದದ ಹಿಂದೆ ಬಿಳಿಯ ಬಣ್ಣದಲ್ಲಿ ಚರ್ಮ ಎತ್ತಿದಂತಾಗುತ್ತದೆ. ಕೆಲವರಲ್ಲಿ ಇದು ಅತಿಯಾಗಿ ಚರ್ಮ ಸುಲಿದು ರಕ್ತವೂ ಬರುತ್ತದೆ. ಅತೀವ ನೋವು, ನಡೆಯಲೂ ಕಷ್ಟವಾಗುವಂತೆ ಮಾಡುತ್ತದೆ.

ಈ ಹಿಮ್ಮಡಿಯಲ್ಲಿ ಹಾಗಾದರೆ ಯಾವೆಲ್ಲಾ ಕಾರಣಗಳಿಗೆ ಬಿರುಕು ಮೂಡುತ್ತದೆ. ಇದಕ್ಕೆ ಆಯುರ್ವೇದ ವಿಧಾನದಲ್ಲಿ ಯಾವೆಲ್ಲಾ ಪರಿಹಾರಗಳಿವೆ ಎನ್ನುವ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್‌ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ. ಅನೇಕರಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಿಮ್ಮಡಿಯಲ್ಲಿ ಬಿರುಕು ಬಿಡುವುದು. ಹೆಣ್ಣುಮಕ್ಕಳಲ್ಲಿ ಈ ಹಿಮ್ಮಡಿ ಬಿರುಕು ಹೆಚ್ಚಾಗಿರುತ್ತದೆ.

ಪಾದದ ಹಿಂದೆ ಬಿಳಿಯ ಬಣ್ಣದಲ್ಲಿ ಚರ್ಮ ಎತ್ತಿದಂತಾಗುತ್ತದೆ. ಕೆಲವರಲ್ಲಿ ಇದು ಅತಿಯಾಗಿ ಚರ್ಮ ಸುಲಿದು ರಕ್ತವೂ ಬರುತ್ತದೆ. ಅತೀವ ನೋವು, ನಡೆಯಲೂ ಕಷ್ಟವಾಗುವಂತೆ ಮಾಡುತ್ತದೆ. ಈ ಹಿಮ್ಮಡಿಯಲ್ಲಿ ಹಾಗಾದರೆ ಯಾವೆಲ್ಲಾ ಕಾರಣಗಳಿಗೆ ಬಿರುಕು ಮೂಡುತ್ತದೆ. ಇದಕ್ಕೆ ಆಯುರ್ವೇದ ವಿಧಾನದಲ್ಲಿ ಯಾವೆಲ್ಲಾ ಪರಿಹಾರಗಳಿವೆ ಎನ್ನುವ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್‌ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.

ಕಾಲಿಗೆ ಹೊಂದುವ ಪಾದರಕ್ಷೆಗಳನ್ನು ಧರಿಸಿ. ಕೆಲವೊಮ್ಮೆ ಹಾಕಿರುವ ಚಪ್ಪಲಿಗಳು ಕಿರಿಕಿರಿ ಉಂಟು ಮಾಡಿ ಹಿಮ್ಮಡಿಗೆ ಸರಿಯಾಗಿ ಹೊಂದಾಣಿಕೆ ಆಗದೆ ಚರ್ಮ ಬಿರುಕು ಮೂಡುವಂತೆ ಮಾಡುತ್ತದೆ. ಹೀಗಾಗಿ ನಿಮ್ಮ ಪಾದಗಳಿಗೆ ಸರಿಹೊಂದುವ ಪಾದರಕ್ಷೆಗಳನ್ನು ಧರಿಸಿ.ಯಾವುದೇ ರೀತಿಯ ಪಾದರಕ್ಷೆಗಳನ್ನು ಧರಿಸಿದರೂ ಸಾಕ್ಸ್‌ ಧರಿಸುವ ಅಭ್ಯಾಸ ಒಳ್ಳೆಯದುಎಲ್ಲಾ ಕಾಲದಲ್ಲಿಯೂ ಶೂ ಧರಿಸುವುದು ಒಳ್ಳೆಯದು. ಇದರಿಂದ ಹಿಮ್ಮಡಿಗೆ ಧೂಳು ತಾಗುವುದನ್ನು ತಪ್ಪಿಸಬಹುದಾಗಿದೆ.

ಕೊಬ್ಬರಿ ಎಣ್ಣೆಯನ್ನು ಉಗುರು ಬೆಚ್ಚಗೆ ಮಾಡಿ ಹಿಮ್ಮಡಿಗೆ ಹಚ್ಚಿ ನಂತರ ಸಾಕ್ಸ್‌ ಹಾಕಿಕೊಳ್ಳಿ. ರಾತ್ರಿ ಮಲಗುವಾಗ ಇದನ್ನು ಮಾಡಿದರೆ ಒಳ್ಳೆಯದು. ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಗೆ ಚಿಟಿಕೆ ಅರಿಶಿನ ಹಾಕಿ ಒಡೆದ ಹಿಮ್ಮಡಿಗೆ ಹಚ್ಚಿದರೆ ಕ್ರಮೇಣವಾಗಿ ಒಡೆದ ಹಿಮ್ಮಡಿ ಸರಿಯಾಗುತ್ತದೆ. ವಾರದಲ್ಲಿ ಎರಡು ಅಥವಾ ಮೂರು ಬಾರಿ 10 ನಿಮಿಷ ಬಿಸಿ ನೀರಿನಲ್ಲಿ ಹಿಮ್ಮಡಿಯನ್ನು ಇಟ್ಟು ಕಲ್ಲಿನಿಂದ ಹಿಮ್ಮಡಿಯನ್ನು ಉಜ್ಜಬೇಕು. ಇದರಿಂದ ಹಿಮ್ಮಡಿಯಲ್ಲಿರುವ ಸತ್ತ ಜೀವಕೋಶಗಳು ನಾಶವಾಗುತ್ತವೆ. ಆ ಬಳಿಕ ಉಗುರು ಬೆಚ್ಚಗಿನ ಕೊಬ್ಬರಿ ಎಣ್ಣೆಯನ್ನು ಹಿಮ್ಮಡಿಯ ಭಾಗಕ್ಕೆ ಹಚ್ಚಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಡರಾತ್ರಿ  ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಸಾವು.!ನಾಳೆಯಿಂದ ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ ಪ್ರಾರಂಭ.! ರೇಟ್ ಇಂತಿದೆ.!ಅಕ್ರಮ ಮರಳು ಸಾಗಾಣಿಕೆ ತಡೆಯಲು ಈ ನಂಬರ್ ಗೆ ಕರೆಮಾಡಿ.!ಕೋರ್ಟ್ ಕಚೇರಿ ವ್ಯಾಜ್ಯಗಳಿಂದ ನರಳುತ್ತಿದ್ದರೆ ಸಂಸಾರ ಸಮಸ್ಯೆಗಳಿಂದ ಜೀವನವೇ ನಸ್ವರ ವಾಗಿದ್ದರೆ  ತಾಂತ್ರಿಕ ಹಾಗೂ ಮಾಂತ್ರಿಕ ಸಮಸ್ಯೆಗಳಿಂದ ಬಗೆಹರಿಸಬಹುದು !ರೈಲ್ವೆ ಸೇತುವೆಗಳ ನಿರ್ಮಾಣಕ್ಕೆ ರೂ.164.00 ಕೋಟಿ ಬಿಡುಗಡೆಗೆ : ಸಂಸದ ಗೋವಿಂದ ಕಾರಜೋಳವಚನ: --ಜೇಡರ ದಾಸಿಮಯ್ಯ10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌