LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯರಿಂದ ಮೈಸೂರು ದಸರಾಕ್ಕೆ ಅಧಿಕೃತ ಚಾಲನೆ

ಮೈಸೂರು :ಇಂದು ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಾಂಸ್ಕೃತಿಕನಗರಿ ಮೈಸೂರಿನಲ್ಲೀಗ ದಸರಾ ಮಹೋತ್ಸವ ಕಳೆಗಟ್ಟಿದೆ. ಮೈಸೂರು ಮಧುವಣಗಿತ್ತಿಯಂತೆ ಸಿದ್ಧವಾಗಿದೆ. ಈ ಸಾರಿ ಪ್ರತಿ ವರ್ಷಕ್ಕಿಂತಲೂ ಸಂಭ್ರಮ ಹೆಚ್ಚಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲ್ಲೂಕನ್ನು ಅಭಿವೃದ್ದಿಪಡಿಸುವುದೇ ನನ್ನ ಮೊದಲ ಆಧ್ಯತೆ: ಶಾಸಕ ಡಾ.ಎಂ.ಚಂದ್ರಪ್ಪವಚನ: -ದಾಸೋಹದ ಸಂಗಣ್ಣ.!FASTag ಬಳಕೆದಾರರಿಗೆ ಎಚ್ಚರಿಕೆ : ಫೆಬ್ರವರಿ 17 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳುಇಂತಹ ಮಹಿಳೆಯರಿಗಿಲ್ಲ ಗೃಹಲಕ್ಷ್ಮೀ ಭಾಗ್ಯ.. ಗೃಹಲಕ್ಷ್ಮೀ ಯೋಜನೆ ಹಣ ಕ್ಯಾನ್ಸಲ್‌ಬಿಯರ್‌ ರೇಟ್‌ ಕೇಳಿ ಶಾಕ್‌: ಹಾಟ್‌ ಡ್ರಿಂಕ್ಸ್‌ ಮೊರೆಹೋದ ಮದ್ಯಷ್ರಿಯರುಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗೋಣ- ಡಿಸಿಎಂ ಡಿ.ಕೆ. ಶಿವಕುಮಾರ್'9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆ ಖಂಡನೀಯ'- ವಿಜಯೇಂದ್ರಚಾಂಪಿಯನ್ಸ್ ಟ್ರೋಫಿ : ಟೀಂ ಇಂಡಿಯಾ ಆಡುವ ವೇಳಾಪಟ್ಟಿ ICAT ಸಂಸ್ಥೆಯ ಏರ್ ಆಂಬ್ಯುಲೆನ್ಸ್ ಮೂಲಕ ಶಾಂತಕುಮಾರ್ ಬೆಂಗಳೂರಿಗೆ ಶಿಫ್ಟ್ಕೇಳಿದಷ್ಟು ವರದಕ್ಷಿಣೆ ತರಲಿಲ್ಲವೆಂದು ಸೊಸೆಗೆ ಎಚ್‌ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ