LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಉ.ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ 2025-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ತಾ. ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿ ಮಾತನಾಡಿ ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿನ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂದು ಶಾಲೆಗಳಿಗೆ ಮುಖ್ಯಗುರುಗಳು , ಶಿಕ್ಷಕರು ಮಕ್ಕಳನ್ನು ಬರಮಾಡಿಕೊಳ್ಳುವ ಮೂಲಕ ಶೈಕ್ಷಣಿಕ ಸಾಲನ್ನು ಪ್ರಾರಂಭಿಸಲಿದ್ದಾರೆ, ಶಿಕ್ಷಣ ಇಲಾಖೆಯಿಂದ ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದ್ದು ಅಯ್ದ ಕೇಲವು ಶಾಲೆಗಳಲ್ಲಿ ಈ ವರ್ಷದಿಂದ ಕನ್ನಡ ಮತ್ತು ಇಂಗ್ಲೀಷ ಭಾಷೆ ಸೇರಿ ದ್ವಿ ಭಾಷೆಗಳಲ್ಲಿ ಮಕ್ಕಳು ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಮಂಗಳವಾಧ್ಯಗಳ ಮೂಲಕ ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾ,ಅಕ್ಷರ ದಾಸೋಹ ಅಧಿಕಾರಿ ಸುರೇಶನಾಯಕ, ಇ.ಸಿ.ಒ.ಮಹಮ್ಮದ್ ಯೂನೂಸ್,ಮಹೇಶ್, ಬಿ.ಆರ್.ಪಿ. ಸಿದ್ದಲಿಂಗೇಶ್ವರ,ಸಿ.ಆರ್.ಪಿ. ಸೋಮಶೇಖರ,ಗಜೇಂದ್ರ, ಕನಕಪ್ಪ ಯಾದವ್, ಆಂಜನೇಯ್ಯ, ಆಶೋಕ.ಎಂ. ಸೇರಿದಂತೆ ಇನ್ನಿತರರು ಇದ್ದರು.

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಉ.ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ತಾ. ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು