LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

25ನೇ ವರ್ಷದ ಅದ್ದೂರಿ ದತ್ತ ಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈಅಲರ್ಟ್, ಪೊಲೀಸ್ ಸರ್ಪಗಾವಲು!

ರಾಜ್ಯದ ಬಹುದೊಡ್ಡ ವಿವಾದಿತ ಧಾರ್ಮಿಕ ಕ್ಷೇತ್ರ ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ‌ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಾಪಿನಾಡು ಚಿಕ್ಕಮಗಳೂರಿನಲ್ಲಿ ಸರ್ಪಗಾವಲು ಹಾಕಿದೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹೈಅಲರ್ಟ್ ಘೋಷಿಸಿದೆ. ಈ ಬಗೆಗಿನ ಮಾಹಿತಿ ಇಲ್ಲಿದೆ.

ಡಿ.12 ರಿಂದ 14ರ ವರೆಗೆ ಹೈಅಲರ್ಟ್!

ವಿವಾದಿತ ಸ್ಥಳ ಚಂದ್ರದ್ರೋಣ ಪರ್ವತದ ಸಾಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ‌ ದರ್ಗಾ ಹಿಂದೂ ಪೀಠಕ್ಕಾಗಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ನೇತೃತ್ವದಲ್ಲಿ ಈ ಬಾರಿ 25ನೇ ವರ್ಷದ ಅದ್ದೂರಿ ದತ್ತಜಯಂತಿ ನಡೆಯಲಿದೆ‌.ಇಲ್ಲಿ ಡಿ.12 ರಿಂದ 14ರ ವರೆಗೆ ಪ್ರಮುಖ‌ ಕಾರ್ಯಕ್ರಮಗಳು ನಡೆಯಲಿದ್ದು, ಯಾವುದೇ‌ ಕೋಮು ಸಂಘರ್ಷ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಎಲ್ಲೆಡೆ ಕಟ್ಟೆಚ್ಚರ!

25ನೇ ವರ್ಷದ ಈ ದತ್ತಜಯಂತಿಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲೆಯಾದ್ಯಂತ 7 ಎಸ್ಪಿಗಳೊಂದಿಗೆ 4000 ಪೊಲೀಸರು ಮತ್ತು 36 ಚೆಕ್ಕ್ ಪೋಸ್ಟ್, 600 ಸಿಸಿ ಕ್ಯಾಮರ ಅಳವಡಿಸಲಾಗಿದೆ.ಇನ್ನುಳಿದಂತೆ ಡಿ.13ರಿಂದ 14ರ ವರೆಗೆ ಜಿಲ್ಲೆಯಾದ್ಯಂತ ಮಧ್ಯ ಹಾಗೂ ಪ್ರವಾಸಿಗರನ್ನು ನಿಷೇಧಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಚ್ಚಿಯಲ್ಲಿ ಮೆಟ್ರೋ ಹಳಿಗಳಿಂದ ರಸ್ತೆಗೆ ಹಾರಿದ ಯುವಕ ಸಾವುಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟು