LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಾಳೆಗರಿ ಗ್ರಂಥಗಳಿಗೆ ಡಿಜಿಟಲ್ ಸ್ಪರ್ಶ. !

 

ಧಾರವಾಡ:ಹೌದು ತಾಳೆ ಗರಿಯಲ್ಲಿನ ಜ್ಞಾನಸಂಪತ್ತನ್ನು ಡಿಜಿಟಲೀಕರಣಗೊಳಿಸುವ ಕೆಲಸವೊಂದು ಸದ್ದಿಲ್ಲದೇ ನಡೆಯುತ್ತಿದೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಈ ಬಗ್ಗೆ ದೊಡ್ಡ ಅಭಿಯಾನವೇ ನಡೆಯುತ್ತಿದೆ. ಬಟ್ಟೆಯಲ್ಲಿ ಕಟ್ಟಿರುವ ಒಂದೊಂದೇ ಕಟ್ಟುಗಳನ್ನು ತುಂಬಾ ನಾಜೂಕಿನಿಂದ ಬಿಡಿಸಿ ಹೊರತೆಗೆಯುತ್ತಿರುವ ಸಿಬ್ಬಂದಿ, ಅದನ್ನು ಸ್ವಚ್ಛಗೊಳಿಸುತ್ತಿರೋ ಸೇವಾ ಕಾರ್ಯಕರ್ತರು.

ಇನ್ನೊಂದೆಡೆ ಆ ಗರಿಗಳನ್ನು ಸ್ಕ್ಯಾನ್ ಮಾಡಿ ಸೇವ್ ಮಾಡಿಟ್ಟುಕೊಳ್ಳುತ್ತಿರುವ ಕೆಲಸ ಧಾರವಾಡದ ವಿಶ್ವವಿದ್ಯಾಲಯದಲ್ಲಿ ಕಂಡುಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ