ಬೆಳಗಾವಿ : ಹಿರೇಬಾಗೇವಾಡಿ ಬಳಿ ಸೋಮವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಈರುಳ್ಳಿ ತುಂಬಿದ ಲಾರಿ ಮಗುಚಿದ್ದು ಒಬ್ಬ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಪೊಲೀಸರು ವಾಹನ ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.