LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಅಪರಿಚಿತ ವ್ಯಕ್ತಿ ಮೃತ: ಪ್ರಕರಣ ದಾಖಲು


----

ಕೊಪ್ಪಳ ಆಗಸ್ಟ್ 01  ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ:34/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಹಣೆ, ಸಾದಾಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ 5 ಇಂಚು ಎತ್ತರ, ತಲೆಯಲ್ಲಿ ಸುಮಾರು 3-4 ಇಂಚು ಕಪ್ಪು ಕೂದಲುಗಳಿವೆ. ಸುಮಾರು 1 ಇಂಚು ಕಪ್ಪು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ಹಳದಿ ಕಲರಿನ ಫುಲ್ ಟಿ-ಶರ್ಟ, ಒಂದು ಆಕಾಶ ನೀಲಿ ಕಲರಿನ ನೈಟ್ ಪ್ಯಾಂಟ್, ಒಂದು ಕೆಂಪು ಕಲರಿನ ಅಂಡರವಿಯರ್ ಇರುತ್ತದೆ.

ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್: [email protected] ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು