LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದಿಂದ ಬಿಜೆಪಿಗೆ ಬೆಂಬಲ, ಜಯಂತ್ ಸ್ಪಷ್ಟನೆ

ಬೆಂಗಳೂರು: ವಿಶ್ವಕರ್ಮ ಸಮಾಜ ರಾಜಕೀಯ, ಆರ್ಥಿಕ ಶೈಕ್ಷಣಿಕವಾಗಿ ಹಿಂದುಳಿದ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸಮಾಜವನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಲಾಗುತ್ತದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ. ಜಯಂತಿ ಅವರು ತಿಳಿಸಿದರು.

ಬೆಂಗಳೂರಿನ ಪುಸ್ತಕದಲ್ಲಿ ಪತ್ನಿಯ ವಾಚ್ ನಡೆಸಿದ ಜಯಂತ್ ಅವರು, ವಿಶ್ವಕರು ಸಮಾಜವು ರಾಜಕೀಯವಾಗಿ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬಹಳ ಹಿಂದುಗಳು ಎಂದು ದೇಶದಲ್ಲಿ ಸಾಕಷ್ಟು ಜನಸಂಖ್ಯೆಯನ್ನು ಹೊಂದಿದೆ ಆದರೆ ಯಾವ ಸರ್ಕಾರಗಳು ಸಹ ಸಮುದಾಯಕ್ಕೆ ಅನುಕೂಲವನ್ನು ಮಾಡಿಕೊಟ್ಟಿಲ್ಲ ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಟ್ಟಿದ್ದೇವೆ ಹೀಗಾಗಿ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಕೊಡುವ ಮುಖಾಂತರ ನಮ್ಮ ಸಮಾಜಕ್ಕೆ ಮನ್ನಣೆ ನೀಡುವ ಮೂಲಕ ನಮ್ಮ ಸಮಾಜದ ಕಾಯಕವನ್ನು ಎತ್ತಿ ಹಿಡಿದಿದ್ದಾರೆಂದು ಶ್ಲಾಘಿಸಿದರು. ಅಯೋಧ್ಯಾ ಶ್ರೀರಾಮ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಕ್ತಿ ಅರುಣ್ ಹೇಗಿರಲಿ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಜ್ಯ ಹಾಗೂ ರಾಷ್ಟ್ರ ವಿಶ್ವ ಮಟ್ಟದಲ್ಲಿ ತೋರಿಸಿದ್ದಾರೆ.

ವಿಶ್ವಕರ್ಮ ಸಮಾಜದ ಬಂಧುಗಳಿಗೆ ತಿಳಿಸುವುದೇನೆಂದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಮ್ಮ ಸಮಾಜಕ್ಕೆ ನೀಡಿರುವ ಎಲ್ಲಾ ಸಹಕಾರಗಳನ್ನು ಮನಗಂಡು ಈ ಮೂಲಕ ಬಿಜೆಪಿ ಮೈತ್ರಿ ಪಕ್ಷಕ್ಕೆ ಮತ ನೀಡುವಂತೆ ಸಮುದಾಯದ ಎಲ್ಲಾ ಜನರಿಗೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವಿಶ್ವಕರ್ಮ ಮಹಾಸಂಘದ ಪದಾಧಿಕಾರಿಗಳು  ಇದೆ ವೇಳೆ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್