LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

11 ರಂದು ಹೇಮ ಗುಡ್ಡದ ಶ್ರೀ ದುರ್ಗಾಪರಮೇಶ್ವರಿಗೆ. ಅಂಬಾರಿ ಮಹೋತ್ಸವ.ಎಚ್ ಆರ್ ಶ್ರೀನಾಥ್.

ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ. ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ.ದಸರಾ. ಶರಣ್ ನವರಾತ್ರಿ ಮಹೋತ್ಸವದ ಆಚರಣೆಗೆ ಹೆಸರಾದ ಹೇಮಾ ಗುಡ್ಡದ ಶ್ರೀ ದುರ್ಗಾಪರಮೇಶ್ವರಿ ದೇವಿಗೆ. ಶರಣ್ ನವರಾತ್ರಿ. ಉತ್ಸವದ ಅಂಗವಾಗಿ ದಿನಾಂಕ 11 ಶುಕ್ರವಾರದಂದು ಸಂಜೆ 4:00ಗೆ ಸಕಲ ವಾದ್ಯ ವೈಭವದೊಂದಿಗೆ. ಶ್ರೀದೇವಿಯ. ಅಂಬಾರಿ ಮಹೋತ್ಸವ ಜರುಗಲಿದೆ ಎಂದು 40 ವರ್ಷದಿಂದ. ಉತ್ಸವದ ಆಚರಣೆಯ ನೇತ್ರತ್ವವನ್ನು ವಹಿಸಿಕೊಂಡು ಬಂದಿರುವ ಎಚ್ ಆರ್ ಜಿ ಕುಟುಂಬದ. ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್ಆರ್ ಶ್ರೀನಾಥ್. ಹೇಳಿದರು.
ಅವರು ಹೇಮ ಗುಡ್ಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ. ಬೆಳಿಗ್ಗೆ. 10:30 ಕ್ಕೆ. ಸಾಮೂಹಿಕ ವಿವಾಹ. ಜರುಗಲಿದ್ದು. 50 ನವ ಜೋಡಿಗಳು. ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡುವರು.ವೇದಮೂರ್ತಿ ಮಹೇಶ್ ಭಟ್ ಜೋಶಿ ಹಾಗೂ ಗೋಕರ್ಣದಿಂದ ಆಗಮಿಸಿರುವ ಹತ್ತು ಋತುಜ್ವರ ತಂಡದವರಿಂದ. ಕಳೆದ ಏಳು ದಿನಗಳಿಂದ ಹೋಮ ಹವನ. ಕುಮಾರಿಕಾ ಪೂಜಿ. ಸೇರಿದಂತೆ ವೈವಿಧ್ಯಮಯ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಾಂಗತವಾಗಿ ನಡೆಸಲಾಗಿದ್ದು. ಶುಕ್ರವಾರದಂದು. ಸಾಮೂಹಿಕ ವಿವಾಹ. ಅಂಬಾರಿ ಮೆರವಣಿಗೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪುನರುಚ್ಚರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು