LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ.: --ಕನ್ನಡಿಕಾಯಕದ ಅಮ್ಮಿದೇವಯ್ಯ !

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಎನ್ನ ಕನ್ನಡಿ ಒಳ ಹೊರಗಿಲ್ಲ.

ಎನ್ನ ಘಳಿಹ ಮುಟ್ಟನೊಳಕೊಂಡ

ಚಿರ ಹಡಪಕ್ಕೆ ಅಳವಲ್ಲ.

ಕತ್ತಿಯ ಬಸವಣ್ಣ ಕೊಟ್ಟ.

ಕತ್ತರಿಯ ಚೆನ್ನಬಸವಣ್ಣ ಕೊಟ್ಟ.

ಕಿತ್ತುಹಾಕುವ ಚಿಮ್ಮಟಿಕೆಯ ಪ್ರಭುರಾಯ ಕೂಟ್ಟ.

ಮಿಕ್ಕಾದ ಎನ್ನಯ ಮುಟ್ಟ ಸತ್ಯಶರಣರು ಕೊಟ್ಟರು.

ದೃಷ್ಟವ ತೋರಿ ಅಡಗುವ ಮುಕುರವ ಕೊಟ್ಟವರ ಹೇಳುವೆನು

ದೃಷ್ಟ ಪ್ರಸಿದ್ಧ ಆಪ್ರತಿಮ ಪ್ರಸನ್ನ

ಚೆನ್ನಬಸವಣ್ಣ ಪ್ರಿಯ ಕಮಳೇಶ್ವರಲಿಂಗವುಎನಗೆ ದೃಷ್ಟವ ಕೊಟ್ಟು ತಾ ಬೆಳಗಿನೊಳಗಾದ!

 

-ಕನ್ನಡಿಕಾಯಕದ ಅಮ್ಮಿದೇವಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : 13 ಕಡೆ ಎನ್‌ಐಎ ದಾಳಿಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆ