LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಖಾಯಿಲೆ ಪೀಡಿತರ ಆರೈಕೆದಾರರಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ





ಧಾರವಾಡ  ಆ 08: 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯೂಲರ್ ಡಿಸ್ಟ್ರೋಪಿ, ಪಾರ್ಕಿನಸನ್ ಹಾಗೂ ಮಲ್ಟಿಪಲ್ ಸ್ಕೆಲರೊಸಿಸ್ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1000 ಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ವಿಕಲತೆ (ಶ್ರವಣದೋಷ ಹಾಗೂ ದೃಷ್ಟಿದೋಷ ಎರಡನ್ನು ಹೊಂದಿರುವವರು) ಹೊಂದಿರುವ ವಿಕಲಚೇತನರಿಗೆ ವಿಸ್ತರಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.



ಆದ್ದರಿಂದ ಆರೈಕೆದಾರರು ಈ ಯೋಜನೆಯಡಿ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಖಾಯಿಲೆ ಪೀಡಿತರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಡ್ಡಾಯ) ಯನ್ನು ಹೊಂದಿರುವ ಶೇ.75 ಕ್ಕಿಂತ ಹೆಚ್ಚಿನ ವಿಕಲತೆಯನ್ನು ಹೊಂದಿರಿರುವವರು ಅರ್ಜಿ ಸಲ್ಲಿಸಬಹುದು.



ಅರ್ಹರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕಾ ಪಂಚಾಯತ ಹಾಗೂ ಗ್ರಾಮ ಪಂಚಾಯತಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.



ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು