LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ಕಾನ್ ಮಂದಿರದಲ್ಲಿ ವಾರ್ಷಿಕ ಬ್ರಹ್ಮೋತ್ಸವ, ಪೆಪ್ಪೋತ್ಸವ

ಬೆಂಗಳೂರು: ವಾರ್ಷಿಕ ಬ್ರಹ್ಮೋತ್ಸವದ ಅಂಗವಾಗಿ ರಾಜಾಜಿನಗರದ ಇಸ್ಕಾನ್ ಮಂದಿರದಲ್ಲಿ ತೆಪ್ಪೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು. .

ಇಸ್ಕಾನ್ ಬೆಂಗಳೂರು ವಾರ್ಷಿಕ ಬ್ರಹ್ಮೋತ್ಸವದ ಅಂಗವಾಗಿ ತೆಪ್ಪೋತ್ಸವವನ್ನು ಆಚರಿಸಲಾಯಿತು. ಇನ್ನು ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಶ್ರೀ ರಾಧ ಕೃಷ್ಣರನ್ನು ಪಲ್ಲಕ್ಕಿಯಲ್ಲಿ ಕಲ್ಯಾಣಿ (ದೇವಾಲಯದ ಕೆರೆಗೆ) ತರಲಾಯಿತು. ಭಕ್ತರು ಕೀರ್ತನೆಗಳಲ್ಲಿ ಭಾಗವಹಿಸಿ ಸಂತೋಷದಿಂದ ನರ್ತನ ಮಾಡಿದರು. ಅಲ್ಲದೆ ಇಸ್ಕಾನ್ ಮಂದಿರದಲ್ಲಿ ಪ್ರದಕ್ಷಣೆ ಹಾಕುವ ಮೂಲಕ ಉತ್ತಮ ಮೂರ್ತಿಯನ್ನು ಮೆರವಣಿಗೆ ಮಾಡಿದರು.

ಬ್ರಹ್ಮೋತ್ಸವವು ಇಸ್ಕಾನ್ ಬೆಂಗಳೂರಿನ ಪ್ರಮುಖ ಹಬ್ಬವಾಗಿದೆ, ಇದು ಕೇವಲ ಧಾರ್ಮಿಕ ಆಚರಣೆಯಲ್ಲ, ಇಸ್ಕಾನ್ ಬೆಂಗಳೂರಿನ ಪ್ರತಿ ವರ್ಷದ ಮಹತ್ವಪೂರ್ಣ ಉತ್ಸವವಾಗಿದ್ದು, ರಾಧ ಕೃಷ್ಣರ ಸ್ಥಾಪನೆಯು 1997ರಲ್ಲಿ ಚೈತ್ರ ಮಾಸದ ಪೂರ್ವಾಷಾಢ ನಕ್ಷತ್ರದಂದು ನಡೆದ ಸ್ಮರಣೀಯ ಘಟನೆಯಾಗಿರುವುದರಿಂದ ಈ ಹಬ್ಬವು ವಿಶೇಷ ಮಹತ್ವ ಪಡೆದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ