LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Ui ಉಪೇಂದ್ರನ ಮತ್ತೊಂದು ಅವತಾರ ಅನಾವರಣ

ಬೆಂಗಳೂರು: ಅಕ್ಷಯ ತೃತೀಯಾ ದಿನವಾದ ಇಂದು ನಟ ಉಪೇಂದ್ರ ಅಭಿನಯದ ಚಿತ್ರದ ಹೆಸರು ಅನಾವರಣಗೊಂಡಿದೆ.

ಈ ಕುರಿತಂತೆ ಆನಂದ್‌ ಆಡಿಯೋ ತನ್ನ ಯೂಟ್ಯೂಬ್‌ ಚಾನಲ್‌ನಲ್ಲಿ ಟೈಟಲ್‌ ಅನಾವರಣಗೊಳಿಸಿದೆ, ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಈ ವಿಷಯ ಹಂಚಿಕೊಂಡಿದ್ದಾರೆ ಹಿರಿಯ ನಿರ್ದೇಶಕ ನಾಗಣ್ಣ ಚಿತ್ರವನ್ನು ನಿರ್ದೇಶಿಸಲಿದ್ದು, ‘ಸೂರಪ್ಪ’ ಬಾಬು ನಿರ್ಮಾಣದ ಚಿತ್ರಕ್ಕೆ ರಾಂಬಾಬು ಪ್ರೊಡಕ್ಷನ್ಸ್ ಬ್ಯಾನರ ಅಡಿ ನಿರ್ಮಾಣಗೊಳ್ಳತ್ತಿದ್ದು ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ, ರಾಜರತ್ನಂ ಅವರ ಛಾಯಾಗ್ರಹಣವಿದ್ದು, ಅನಾವರಣಗೊಂಡಿರುವ ಚಿತ್ರಕ್ಕೆ ‘ಭಾರ್ಗವ’ ಎಂದು ಹೆಸರಿಡಲಾಗಿದೆ. ‘ಭಾರ್ಗವ’ ಎಂದರೆ, ವಿಷ್ಣುವಿನ ಆರನೇ ಅವತಾರ, ಪರಶುರಾಮನೆಂದು ನಂಬಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ: -ನೀಲಮ್ಮ ಅವರ ವಚನ..!ಸಾಮರಸ್ಯ ಸಾರುವ- ಸಂಕ್ರಾಂತಿ ಹಬ್ಬ: ಬೇರೆ ರಾಜ್ಯಗಳಲ್ಲಿನ ವಿಶೇಷತೆ ಏನು.?ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‍ಗೆ ರೂ.2,150 ನಿಗದಿ  -ಜಿಲ್ಲಾಧಿಕಾರಿ ಟಿ.ವೆಂಕಟೇಶ್..!ಪ್ರೋತ್ಸಾಹಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆ - ಪ್ರಾಣಿಬಲಿ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಈ ರೀತಿಯಾದ ಶ್ರೀಕೃಷ್ಣನ ಮೂರ್ತಿ ಇಟ್ಟು ಪೂಜಿಸಿ ನೋಡಿ ಸಂತಾನ ಪ್ರಾಪ್ತಿ ಗ್ಯಾರಂಟಿ?ಇಂದಿನ ವಚನ: - --ಸಿದ್ಧರಾಮೇಶ್ವರ   ಅವರ ವಚನ..!ಟಾಕ್ಸಿಕ್ ಸಿನಿಮಾದ ಫ್ಲೆಕ್ಸ್ ಅಳವಡಿಕೆ ನಟ ಯಶ್ ವಿರುದ್ಧ FIR.!ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 26ನೇ ವರ್ಷದ ದೀಪೋತ್ಸವ