LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಬೇಡ್ಕರ್ ಬಗ್ಗೆ ಗೃಹ ಸಚಿವ ಅಮಿತ್ಶಾ ಹೇಳಿಕೆ ಖಂಡಿನೆ ಮನವಿ

 

ಚಿತ್ರದುರ್ಗ : ಕೇಂದ್ರ ಗೃಹ ಸಚಿವ ಅಮಿತ್ಷಾ ಲೋಕಸಭೆ ಅಧಿವೇಶನದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನ ಬದಲಾಗಿ ದೇವರ ಹೆಸರನ್ನು ಜಪಿಸಿದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತೆಂದು ಹೇಳಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಸಂವಿಧಾನ ಕುರಿತು ಚರ್ಚಿಸುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕ್ರ್ ಹೆಸರನ್ನು ಹೇಳುವುದಕ್ಕಿಂತ ದೇವರ ನಾಮಸ್ಮರಣೆ ಮಾಡುವಂತೆ ವಿವಾದಾತ್ಮಕವಾಗಿ ಮಾತನಾಡಿರುವ ಅಮಿತ್ಷಾ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಕೂಡಲೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಬಹಿರಂಗವಾಗಿ ದೇಶದ ಜನರ ಕ್ಷಮೆ ಯಾಚಿಸಬೇಕು. ರಾಷ್ಟ್ರೀಯ ನಾಯಕರ ಅವಹೇಳನ ಕಾಯಿದೆ ಅಡಿಯಲ್ಲಿ ಅಮಿತ್ಷಾರವರಿಗೆ ಶಿಕ್ಷೆ ವಿಧಿಸುವಂತೆ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ನ್ಯಾಯವಾದಿ ಶಶಾಂಕ್ ಎನ್. ಒತ್ತಾಯಿಸಿದರು.

ಯುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಭರತ್ ಬಿ.ಟಿ. ಶಿವಕುಮಾರ್ ಎಸ್. ರುದ್ರಮುನಿ, ರಾಕೇಶ್ ಒಡೆಯರ್, ದುರುಗೇಶ್ ಈ ಸಂದರ್ಭದಲ್ಲಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!