LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

 

    ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು http://ssp.postmatric.karnataka.gov.in      ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಿಗೆ ಶಿಕ್ಷಕಿ ಚಪ್ಪಲಿ ಸೇವೆ.!ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮತ್ತೆ ಮಳೆಯ ಅಬ್ಬರ.!ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!