LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಬ್ಯಾಂಕ್ ನಿಂದ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chikkamagalurudccbank.com  ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ ಎಂದಿದೆ.

ಸಹಾಯಕ ವ್ಯವಸ್ಥಾಪಕರು – 4 ಹುದ್ದೆ

ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು – 18 ಹುದ್ದೆ

ಕಿರಿಯ ಸಹಾಯಕರು – 53 ಹುದ್ದೆ

ಡಿ ವೃಂದದ ಸಹಾಯಕರು, ಅಟೆಂಡರ್ – 10 ಹುದ್ದೆ

ವೇತನ

ಸಹಾಯಕ ವ್ಯವಸ್ಥಾಪಕರು – ರೂ.36,000ದಿಂದ 67,550.

ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು – ರೂ.27,650 ರಿಂದ ರೂ.52,650

ಕಿರಿಯ ಸಹಾಯಕರು – ರೂ.21,400 ರಿಂದ ರೂ.42,000

ಡಿ ವೃಂದದ ಸಹಾಯಕರು, ಅಟೆಂಡರ್ – ರೂ.18,600 ರಿಂದ 32,6000

ಶೈಕ್ಷಣಿಕ ವಿದ್ಯಾರ್ಹತೆ

ಸಹಾಯಕ ವ್ಯವಸ್ಥಾಪಕರು – ಅಂಗೀಕೃತ ವಿವಿಯಿಂದ ಸ್ನಾತಕೋತ್ತರ ಪದವಿ. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು – ಅಂಗೀಕೃತ ವಿವಿಯಿಂದ ಪದವಿ, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

ಕಿರಿಯ ಸಹಾಯಕರು – ಅಂಗೀಕೃತ ವಿವಿಯಿಂದ ಪದವಿ, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

ಡಿ ವೃಂದದ ಸಹಾಯಕರು, ಅಟೆಂಡರ್ – ಎಸ್ ಎಸ್ ಎಲ್ ಸ್ಸಿ

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.1,500

 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕರಿಗೆ ರೂ.750.

ವಯೋಮಿತಿ

ಸಾಮಾನ್ಯ ವರ್ಗದವರಿಗೆ ಕನಿಷ್ಠ 18, ಗರಿಷ್ಠ 35. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ 40 ವರ್ಷಗಳು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಯು ದಿನಾಂಕ 29-10-2024ರಿಂದ ಆರಂಭಗೊಂಡಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-11-2024

ಶುಲ್ಕ ಪಾವತಿಸಲು ಕೊನೆಯ ದನಾಂಕ 27-11-202
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ