LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ, ದೈಹಿಕ ಹಲ್ಲೆ'- ಸಿ.ಟಿ.ರವಿ

ದಾವಣಗೆರೆ :ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಾತನಾಡಿ, ನೋಟಿಸ್ ನೀಡದೆ ಬಂಧಿಸಿದ್ದಾರೆ.

4 ಜಿಲ್ಲೆಗಳಲ್ಲಿ 11 ಗಂಟೆಗಳಿಗೂ ಹೆಚ್ಚು ಕಾಲ ಅಲೆದಾಡಿಸಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. ದೈಹಿಕವಾಗಿ ಹಲ್ಲೆ ಮಾಡುವ ಕೆಲಸವನ್ನು ಕಾಂಗ್ರೆಸ್ ಸರಕಾರ ಪೊಲೀಸ್ ಬಲವನ್ನು ಉಪಯೋಗಿಸಿಕೊಂಡು ಮಾಡಿದೆ ಎಂದು ತಿಳಿಸಿದರು.

ನಮ್ಮ ಪಕ್ಷ, ನಮ್ಮ ರಾಜ್ಯಾಧ್ಯಕ್ಷರು, ಪಕ್ಷದ ನಾಯಕರಾದ ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು, ಪಕ್ಷದ ಎಲ್ಲ ಮುಖಂಡರು, ಶಾಸಕರು, ಸಂಸದರು, ಸಾಮಾನ್ಯ ಕಾರ್ಯಕರ್ತರು ಈ ಸಂಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದಾರೆ. ಆತ್ಮಸ್ಥೈರ್ಯವನ್ನು ತುಂಬುವುದರ ಜೊತೆಗೆ ನಿಮ್ಮ ಜೊತೆ ನಾವಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ಹೇಳಿದರು.ಅದಕ್ಕಾಗಿ ಅವರೆಲ್ಲರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ತಿಳಿಸಿದರು.

ಕೋರ್ಟ್ ಆದೇಶದ ಕುರಿತು ಪ್ರಸ್ತಾಪಿಸಿದ ಅವರು ಸತ್ಯಕ್ಕೆ ಜಯ ಸಿಕ್ಕಿದೆ. ಇದರಿಂದ ಹಿಗ್ಗುವುದಿಲ್ಲ; ಕಾಂಗ್ರೆಸ್ ಪಕ್ಷವು ಪೊಲೀಸ್ ಬಲ ದುರ್ಬಳಕೆ ಮಾಡಿ ಕುಗ್ಗಿಸುವ ಪ್ರಯತ್ನ ಮಾಡಿದೆ. ಕುಗ್ಗುವುದೂ ಇಲ್ಲ ಎಂದರು. ಕಾಂಗ್ರೆಸ್ ಕೊಡುವ ತೊಂದರೆಯು ಇನ್ನಷ್ಟು ಗಟ್ಟಿಯಾಗುವ ಶಕ್ತಿ ಕೊಡುತ್ತದೆ ಎಂದರಲ್ಲದೆ, ಸಂಕಷ್ಟದಲ್ಲಿ ಇದ್ದಾಗ ನಮ್ಮ ಕಾರ್ಯಕರ್ತರು ನೆರವಿಗೆ ಬಂದಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!